ಬ್ರೇಕಿಂಗ್ ನ್ಯೂಸ್
01-04-25 03:49 pm Bangalore Correspondent ಕರ್ನಾಟಕ
ಬೆಂಗಳೂರು, ಎ.1 : ಜನತೆಗೆ ಬೆಲೆ ಏರಿಕೆ ಬರೆ ಹಾಕಿರುವ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಏ.2ರಿಂದ ಜನಾಕ್ರೋಶ ಯಾತ್ರೆ ನಡೆಸಲಾಗುತ್ತಿದ್ದು, ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿ, ಏ.2ರಂದು ಫ್ರೀಡಂಪಾರ್ಕ್ನಲ್ಲಿ ಬೆಲೆ ಏರಿಕೆ ವಿರುದ್ಧ ಬೆಳಗ್ಗೆಯಿಂದ ರಾತ್ರಿ ವರೆಗೂ ಧರಣಿ ನಡೆಸಲಾಗುವುದು. ಅಂದು ಅಹೋರಾತ್ರಿ ಧರಣಿ ನಡೆಸಲು ತೀರ್ಮಾನಿಸಲಾಗಿದೆ. ಬಿಜೆಪಿಯ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು, ಜಿಲ್ಲಾ ಅಧ್ಯಕ್ಷರು, ರಾಜ್ಯದ ಎಲ್ಲ ಪದಾಧಿಕಾರಿಗಳು ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಎ.4ರಂದು ಎಲ್ಲ ಕಡೆಯ ಜಿಲ್ಲಾ ಕೇಂದ್ರಗಳಲ್ಲಿ ಮತ್ತು ಏ.5ರಂದು ಎಲ್ಲ ಮಂಡಲಗಳಲ್ಲಿ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ಮಾಡಲಿದ್ದೇವೆ. ಪಕ್ಷದ ಎಲ್ಲ ಮುಖಂಡರು ಕುಳಿತು ಅನೇಕ ವಿಚಾರಗಳನ್ನು ಚರ್ಚಿಸಿದ್ದೇವೆ. ವಿಶೇಷವಾಗಿ ರಾಜ್ಯ ಸರ್ಕಾರವು ಜನರಿಗೆ ಬೆಲೆ ಏರಿಕೆಯ ಗ್ಯಾರಂಟಿ ನೀಡಿದೆ. ನೀರಿನ ದರ, ಪೆಟ್ರೋಲ್ ದರ ಹೆಚ್ಚಳ ಮಾಡಲಾಗಿದೆ. ಹಾಲಿನ ದರವನ್ನು ಮೂರನೇ ಬಾರಿಗೆ ಏರಿಕೆ ಮಾಡಲಾಗಿದೆ. ವಿದ್ಯುತ್ ದರವನ್ನೂ ಹೆಚ್ಚಿಸಲಾಗಿದೆ. ಬೆಲೆ ಏರಿಕೆ ಜನರಿಗೆ ಯುಗಾದಿ ಕೊಡುಗೆಯಂತಿದೆ ಎಂದು ವ್ಯಂಗ್ಯವಾಡಿದರು.
ಬೆಲೆ ಏರಿಕೆ ಮಾಡಿದ ಸರ್ಕಾರದ ವಿರುದ್ಧ ಜನಾಂದೋಲನ ಮಾಡಲಿದ್ದೇವೆ. ಜನರಲ್ಲಿ ಜಾಗೃತಿ ಮೂಡಿಸಲು ಸರ್ಕಾರದ ವಿರುದ್ಧ ಹೋರಾಟ ಮಾಡಲು ತೀರ್ಮಾನಿಸಲಾಗಿದೆ. ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರವು ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡಿದ್ದು, ಇದು ಒಂದು ಕಣ್ಣಿಗೆ ಸುಣ್ಣ, ಇನ್ನೊಂದು ಕಣ್ಣಿಗೆ ಬೆಣ್ಣೆಯಂತಿದೆ. ಹಿಂದೂಗಳಿಗೆ ಮಾಡಿದ ಈ ಅವಮಾನದ ವಿರುದ್ಧ ಜನಜಾಗೃತಿ ಮೂಡಿಸುತ್ತೇವೆ. ಈ ನಿಟ್ಟಿನಲ್ಲಿ ಎಲ್ಲ ಜಿಲ್ಲಾ ಕೇಂದ್ರಗಳಿಗೆ ಪ್ರವಾಸ ಮಾಡುತ್ತೇವೆ ಎಂದು ತಿಳಿಸಿದರು.
BJP State president B.Y. Vijayendra on Saturday announced an overnight sit-in protest against the Congress government’s price hikes, at Freedom Park in Bengaluru on April 2.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm