ಬ್ರೇಕಿಂಗ್ ನ್ಯೂಸ್
01-04-25 09:35 pm Bangalore Correspondent ಕರ್ನಾಟಕ
ಬೆಂಗಳೂರು, ಏ 01: ಅನೇಕ ಬೆಲೆ ಏರಿಕೆಗಳೊಂದಿಗೆ ಜನರ ಮೇಲೆ ಬರೆ ಎಳೆದಿರುವ ರಾಜ್ಯ ಸರ್ಕಾರ, ಇದೀಗ ಮತ್ತೊಂದು ಬೆಲೆ ಏರಿಕೆಯ ಶಾಕ್ ನೀಡಿದೆ. ಡೀಸೆಲ್ ಬೆಲೆ 2 ರೂ. ಏರಿಸಿ ಸರ್ಕಾರ ರಾಜ್ಯದ ಜನರಿಗೆ ಮತ್ತೊಂದು ಬರೆ ಎಳೆದಿದೆ.
ಏಪ್ರಿಲ್ 1ರಿಂದ ಅನ್ವಯವಾಗುವಂತೆ ಈಗಾಗಲೇ ಹಾಲು, ವಿದ್ಯುತ್, ಟೋಲ್ ದರ ಏರಿಕೆ ಮಾಡಿರುವ ಸರ್ಕಾರ, ಇದೀಗ ಆ ಪಟ್ಟಿಗೆ ಡೀಸೆಲ್ ಅನ್ನು ಸೇರಿಸಿದೆ. ಡೀಸೆಲ್ ಬೆಲೆ ಮೇಲಿನ ಮಾರಾಟ ತೆರಿಗೆಯನ್ನು ಶೇ 18.44 ರಿಂದ ಶೇ 21.17 ಗೆ ಏರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆ ಮೂಲಕ 2 ರೂ. ಏರಿಕೆ ಮಾಡಿದೆ.
ಅದರಂತೆ, ರಾಜ್ಯದಲ್ಲಿ ಡೀಸೆಲ್ ದರ 91.02 ರೂ. ಆಗಲಿದೆ. ಈ ಮುಂಚೆ ಬೆಂಗಳೂರಲ್ಲಿ ಡೀಸೆಲ್ ದರ 89.02 ರೂ. ಇದೆ. ಪರಿಷ್ಕೃತ ದರ ಇಂದಿನಿಂದಲೇ ಅನ್ವಯವಾಗಲಿದೆ. ಡೀಸೆಲ್ ಬೆಲೆ ಏರಿಕೆಯಿಂದ ರಾಜ್ಯದ ಜನರ ಮೇಲೆ ಮತ್ತೆ ಹೊರೆ ಬೀಳಲಿದೆ. ಸರಕುಗಳು, ಹಣ್ಣು, ತರಕಾರಿಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ.
2021ರಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಪೆಟ್ರೋಲ್ ಮೇಲಿನ ಮಾರಾಟ ತೆರಿಗೆಯನ್ನು ಶೇ 25.92 ಕ್ಕೆ ಹಾಗೂ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಶೇ 14.34ಕ್ಕೆ ಇಳಿಕೆ ಮಾಡಿತ್ತು. ಬಳಿಕ 2024ರ ಜೂನ್ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಪೆಟ್ರೋಲ್ ಮೇಲಿನ ಮಾರಾಟ ತೆರಿಗೆಯನ್ನು 29.84%ಗೆ ಏರಿಕೆ ಮಾಡಿದ್ದರೆ, ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು 18.44%ಗೆ ಏರಿಕೆ ಮಾಡಿತ್ತು. ಇದೀಗ ರಾಜ್ಯ ಸರ್ಕಾರ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು 21.17%ಗೆ ಏರಿಕೆ ಮಾಡಿದೆ.
The Karnataka State Government increased the sales tax on diesel, resulting in a price hike of Rs 2 per litre. Effective from April 1, 2025, the Karnataka Sales Tax rate on diesel has been revised from 18.44 percent to 21.17 percent, bringing the new price to Rs 91.02 per litre in the state.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm