ಬ್ರೇಕಿಂಗ್ ನ್ಯೂಸ್
01-04-25 09:35 pm Bangalore Correspondent ಕರ್ನಾಟಕ
ಬೆಂಗಳೂರು, ಏ 01: ಅನೇಕ ಬೆಲೆ ಏರಿಕೆಗಳೊಂದಿಗೆ ಜನರ ಮೇಲೆ ಬರೆ ಎಳೆದಿರುವ ರಾಜ್ಯ ಸರ್ಕಾರ, ಇದೀಗ ಮತ್ತೊಂದು ಬೆಲೆ ಏರಿಕೆಯ ಶಾಕ್ ನೀಡಿದೆ. ಡೀಸೆಲ್ ಬೆಲೆ 2 ರೂ. ಏರಿಸಿ ಸರ್ಕಾರ ರಾಜ್ಯದ ಜನರಿಗೆ ಮತ್ತೊಂದು ಬರೆ ಎಳೆದಿದೆ.
ಏಪ್ರಿಲ್ 1ರಿಂದ ಅನ್ವಯವಾಗುವಂತೆ ಈಗಾಗಲೇ ಹಾಲು, ವಿದ್ಯುತ್, ಟೋಲ್ ದರ ಏರಿಕೆ ಮಾಡಿರುವ ಸರ್ಕಾರ, ಇದೀಗ ಆ ಪಟ್ಟಿಗೆ ಡೀಸೆಲ್ ಅನ್ನು ಸೇರಿಸಿದೆ. ಡೀಸೆಲ್ ಬೆಲೆ ಮೇಲಿನ ಮಾರಾಟ ತೆರಿಗೆಯನ್ನು ಶೇ 18.44 ರಿಂದ ಶೇ 21.17 ಗೆ ಏರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆ ಮೂಲಕ 2 ರೂ. ಏರಿಕೆ ಮಾಡಿದೆ.
ಅದರಂತೆ, ರಾಜ್ಯದಲ್ಲಿ ಡೀಸೆಲ್ ದರ 91.02 ರೂ. ಆಗಲಿದೆ. ಈ ಮುಂಚೆ ಬೆಂಗಳೂರಲ್ಲಿ ಡೀಸೆಲ್ ದರ 89.02 ರೂ. ಇದೆ. ಪರಿಷ್ಕೃತ ದರ ಇಂದಿನಿಂದಲೇ ಅನ್ವಯವಾಗಲಿದೆ. ಡೀಸೆಲ್ ಬೆಲೆ ಏರಿಕೆಯಿಂದ ರಾಜ್ಯದ ಜನರ ಮೇಲೆ ಮತ್ತೆ ಹೊರೆ ಬೀಳಲಿದೆ. ಸರಕುಗಳು, ಹಣ್ಣು, ತರಕಾರಿಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ.
2021ರಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಪೆಟ್ರೋಲ್ ಮೇಲಿನ ಮಾರಾಟ ತೆರಿಗೆಯನ್ನು ಶೇ 25.92 ಕ್ಕೆ ಹಾಗೂ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಶೇ 14.34ಕ್ಕೆ ಇಳಿಕೆ ಮಾಡಿತ್ತು. ಬಳಿಕ 2024ರ ಜೂನ್ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಪೆಟ್ರೋಲ್ ಮೇಲಿನ ಮಾರಾಟ ತೆರಿಗೆಯನ್ನು 29.84%ಗೆ ಏರಿಕೆ ಮಾಡಿದ್ದರೆ, ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು 18.44%ಗೆ ಏರಿಕೆ ಮಾಡಿತ್ತು. ಇದೀಗ ರಾಜ್ಯ ಸರ್ಕಾರ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು 21.17%ಗೆ ಏರಿಕೆ ಮಾಡಿದೆ.
The Karnataka State Government increased the sales tax on diesel, resulting in a price hike of Rs 2 per litre. Effective from April 1, 2025, the Karnataka Sales Tax rate on diesel has been revised from 18.44 percent to 21.17 percent, bringing the new price to Rs 91.02 per litre in the state.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm