ಬ್ರೇಕಿಂಗ್ ನ್ಯೂಸ್
01-04-25 10:45 pm HK News Desk ಕರ್ನಾಟಕ
ಚಿಕ್ಕಮಗಳೂರು, ಏ 01: 10 ಮೊಟ್ಟೆ ನುಂಗಿದ್ದ ನಾಗರ ಹಾವನ್ನು ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮದಲ್ಲಿ ರಕ್ಷಿಸಲಾಗಿದೆ.
ಕೊಟ್ಟಿಗೆಹಾರದಲ್ಲಿರುವ ಉಡುಪಿ ವೈಭವ್ ಹೋಟೆಲ್ಗೆ ನುಗ್ಗಿದ ಹಾವು, ಕೋಳಿ ಮೊಟ್ಟೆಗಳನ್ನು ನುಂಗಿದೆ. ಹೊಟ್ಟೆ ತುಂಬಿ ಮುಂದೆಯೂ ಹಿಂದೆಯೂ ಹೋಗಲು ಸಾಧ್ಯವಾಗದೆ ನರಳಾಡುತ್ತಿತ್ತು. ಇದನ್ನು ಗಮನಿಸಿದ ಹೋಟೆಲ್ ಮಾಲೀಕ ಉರಗತಜ್ಞ ಆರಿಫ್ ಅವರಿಗೆ ಕರೆ ಮಾಡಿ ಸ್ಥಳಕ್ಕೆ ಬರಹೇಳಿದ್ದಾರೆ.
ಆರೀಫ್ ಬಾಲ ಹಿಡಿದು ಮೇಲೆತ್ತುತ್ತಿದ್ದಂತೆ 10 ಮೊಟ್ಟೆಯನ್ನು ಹಾವು ಹೊರಹಾಕಿದೆ. ಸೆರೆಹಿಡಿದ ನಾಗರನಿಗೆ ಹೋಟೆಲ್ ಮಾಲೀಕ ಪೂಜೆ ಮಾಡಿ ಭಕ್ತಿ ಭಾವ ಮೆರೆದರು.
ನಂತರ ನಾಗರಹಾವನ್ನು ಸ್ನೇಕ್ ಆರಿಫ್ ಅವರು ಸುರಕ್ಷಿತವಾಗಿ ಚಾರ್ಮಾಡಿ ಅರಣ್ಯ ಪ್ರದೇಶಕ್ಕೆ ಬಿಟ್ಟು ಬಂದಿದ್ದಾರೆ.
In a bizarre incident that left hotel customers both startled and amused, a cobra slithered into a local hotel and voraciously devoured ten chicken eggs right before the eyes of unsuspecting diners.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm