ಬ್ರೇಕಿಂಗ್ ನ್ಯೂಸ್
01-04-25 10:45 pm HK News Desk ಕರ್ನಾಟಕ
ಚಿಕ್ಕಮಗಳೂರು, ಏ 01: 10 ಮೊಟ್ಟೆ ನುಂಗಿದ್ದ ನಾಗರ ಹಾವನ್ನು ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮದಲ್ಲಿ ರಕ್ಷಿಸಲಾಗಿದೆ.
ಕೊಟ್ಟಿಗೆಹಾರದಲ್ಲಿರುವ ಉಡುಪಿ ವೈಭವ್ ಹೋಟೆಲ್ಗೆ ನುಗ್ಗಿದ ಹಾವು, ಕೋಳಿ ಮೊಟ್ಟೆಗಳನ್ನು ನುಂಗಿದೆ. ಹೊಟ್ಟೆ ತುಂಬಿ ಮುಂದೆಯೂ ಹಿಂದೆಯೂ ಹೋಗಲು ಸಾಧ್ಯವಾಗದೆ ನರಳಾಡುತ್ತಿತ್ತು. ಇದನ್ನು ಗಮನಿಸಿದ ಹೋಟೆಲ್ ಮಾಲೀಕ ಉರಗತಜ್ಞ ಆರಿಫ್ ಅವರಿಗೆ ಕರೆ ಮಾಡಿ ಸ್ಥಳಕ್ಕೆ ಬರಹೇಳಿದ್ದಾರೆ.
ಆರೀಫ್ ಬಾಲ ಹಿಡಿದು ಮೇಲೆತ್ತುತ್ತಿದ್ದಂತೆ 10 ಮೊಟ್ಟೆಯನ್ನು ಹಾವು ಹೊರಹಾಕಿದೆ. ಸೆರೆಹಿಡಿದ ನಾಗರನಿಗೆ ಹೋಟೆಲ್ ಮಾಲೀಕ ಪೂಜೆ ಮಾಡಿ ಭಕ್ತಿ ಭಾವ ಮೆರೆದರು.
ನಂತರ ನಾಗರಹಾವನ್ನು ಸ್ನೇಕ್ ಆರಿಫ್ ಅವರು ಸುರಕ್ಷಿತವಾಗಿ ಚಾರ್ಮಾಡಿ ಅರಣ್ಯ ಪ್ರದೇಶಕ್ಕೆ ಬಿಟ್ಟು ಬಂದಿದ್ದಾರೆ.
In a bizarre incident that left hotel customers both startled and amused, a cobra slithered into a local hotel and voraciously devoured ten chicken eggs right before the eyes of unsuspecting diners.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm