ಬ್ರೇಕಿಂಗ್ ನ್ಯೂಸ್
02-04-25 03:07 pm Bangalore Correspondent ಕರ್ನಾಟಕ
ಬೆಂಗಳೂರು, ಎ.2 : ಸಿಎಂ ಚಿನ್ನದ ಪದಕಕ್ಕೆ ಆಯ್ಕೆಯಾಗಿದ್ದ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಕುಮಾರ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು ಗುತ್ತಿಗೆದಾರರೊಬ್ಬರ ದೂರಿನಂತೆ ಲೋಕಾಯುಕ್ತ ದಾಳಿ ನಡೆಸಿದೆ. ಇದರ ಬೆನ್ನಲ್ಲೇ ಇನ್ಸ್ಪೆಕ್ಟರ್ ಮನೆಯಲ್ಲಿ ಜೀಪ್ ಬಿಟ್ಟು ಎಸ್ಕೇಪ್ ಆಗಿದ್ದಾರೆ.
ಗುತ್ತಿಗೆದಾರ ಚೆನ್ನೇಗೌಡ ಹಾಗೂ ಕುಟುಂಬಕ್ಕೆ ಇನ್ಸ್ಪೆಕ್ಟರ್ ಕುಮಾರ್ ಕಿರುಕುಳ ನೀಡಿದ್ದಲ್ಲದೆ, ತಾನು ಹೇಳಿದವರಿಗೆ ಮನೆಯನ್ನೇ ಬರೆದುಕೊಡುವಂತೆ ಒತ್ತಡ ಹೇರಿದ್ದರು ಎನ್ನುವ ಬಗ್ಗೆ ದೂರು ದಾಖಲಾಗಿದೆ.

ಚೆನ್ನೇಗೌಡರ 4 ಕೋಟಿ ರೂ. ಮೌಲ್ಯದ ಮನೆಯನ್ನ ತಾನು ಹೇಳಿದವರಿಗೆ ಕಡಿಮೆ ಮೊತ್ತಕ್ಕೆ ನೋಂದಣಿ ಮಾಡುವಂತೆ ಇನ್ಸ್ಪೆಕ್ಟರ್ ಕುಮಾರ್ ಕಿರುಕುಳ ನೀಡುತ್ತಿದ್ದರು. ಚೆನ್ನೇಗೌಡ ಪತ್ನಿ ಸರ್ಕಾರಿ ಉದ್ಯೋಗದಲ್ಲಿದ್ದು, ಇಬ್ಬರಿಗೂ ಇನ್ಸ್ಪೆಕ್ಟರ್ ಕಿರುಕುಳ ಕೊಟ್ಟಿದ್ದರು. ಹಳೆಯ ಕೇಸ್ ಒಂದರಲ್ಲಿ ಬಿ ರಿಪೋರ್ಟ್ ಹಾಕುತ್ತೇನೆ, ಮನೆಯನ್ನು ಬರೆದುಕೊಡಿ ಎಂದು ಇನ್ಸ್ಪೆಕ್ಟರ್ ಕುಮಾರ್, ಚೆನ್ನೇಗೌಡರ ಮನೆಗೆ ಪುಂಡರನ್ನ ನುಗ್ಗಿಸಿ ದಾಂಧಲೆ ಮಾಡಿಸಿದ್ದರು. ಪುಂಡರ ದಾಂಧಲೆಯನ್ನು ಚೆನ್ನೇಗೌಡ ವಿಡಿಯೋ ಮಾಡಿಕೊಂಡಿದ್ದರು.
4 ಕೋಟಿ ರೂ. ಮೌಲ್ಯದ ಮನೆಯನ್ನ 60 ಲಕ್ಷ ರೂ.ಗೆ ಕೊಡುವಂತೆ ಚೆನ್ನೇಗೌಡ ದಂಪತಿಗೆ ಒತ್ತಡ ಹೇರುತ್ತಿದ್ದರು. ಅಲ್ಲದೆ, ಮನೆ ನೋಡಿಕೊಂಡು ಬರುವಂತೆ ಠಾಣೆಯ ಹೆಡ್ ಕಾನ್ಸ್ಟೇಬಲ್ ಉಮೇಶ್ ಜೊತೆ ಸಂಬಂಧಿಕರನ್ನ ಕಳುಹಿಸಿದ್ದರು. ಮಾ.18ರಂದು ಮಧ್ಯಾಹ್ನ 3.25ಕ್ಕೆ ಕೆಂಪು ಬಣ್ಣದ ಬ್ರೀಝಾ ಕಾರಿನಲ್ಲಿ ಮನೆಗೆ ಬಂದಿದ್ದರು. ಈ ಬಗ್ಗೆ ಪ್ರಶ್ನೆ ಮಾಡಿದ ಚೆನ್ನೇಗೌಡ ವಿಡಿಯೋ ಮಾಡಿದ್ದರು.
The Lokayukta conducted a raid on the residence of police Inspector Kumar of Annapoorneshwari Nagar police station, following the filing of a B report that has raised questions about his financial dealings. The raid comes in the wake of allegations surrounding a write-off related to a property valuation of 4 crores, prompting scrutiny into possible corruption and misuse of power.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm