ಬ್ರೇಕಿಂಗ್ ನ್ಯೂಸ್
02-04-25 03:07 pm Bangalore Correspondent ಕರ್ನಾಟಕ
ಬೆಂಗಳೂರು, ಎ.2 : ಸಿಎಂ ಚಿನ್ನದ ಪದಕಕ್ಕೆ ಆಯ್ಕೆಯಾಗಿದ್ದ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಕುಮಾರ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು ಗುತ್ತಿಗೆದಾರರೊಬ್ಬರ ದೂರಿನಂತೆ ಲೋಕಾಯುಕ್ತ ದಾಳಿ ನಡೆಸಿದೆ. ಇದರ ಬೆನ್ನಲ್ಲೇ ಇನ್ಸ್ಪೆಕ್ಟರ್ ಮನೆಯಲ್ಲಿ ಜೀಪ್ ಬಿಟ್ಟು ಎಸ್ಕೇಪ್ ಆಗಿದ್ದಾರೆ.
ಗುತ್ತಿಗೆದಾರ ಚೆನ್ನೇಗೌಡ ಹಾಗೂ ಕುಟುಂಬಕ್ಕೆ ಇನ್ಸ್ಪೆಕ್ಟರ್ ಕುಮಾರ್ ಕಿರುಕುಳ ನೀಡಿದ್ದಲ್ಲದೆ, ತಾನು ಹೇಳಿದವರಿಗೆ ಮನೆಯನ್ನೇ ಬರೆದುಕೊಡುವಂತೆ ಒತ್ತಡ ಹೇರಿದ್ದರು ಎನ್ನುವ ಬಗ್ಗೆ ದೂರು ದಾಖಲಾಗಿದೆ.

ಚೆನ್ನೇಗೌಡರ 4 ಕೋಟಿ ರೂ. ಮೌಲ್ಯದ ಮನೆಯನ್ನ ತಾನು ಹೇಳಿದವರಿಗೆ ಕಡಿಮೆ ಮೊತ್ತಕ್ಕೆ ನೋಂದಣಿ ಮಾಡುವಂತೆ ಇನ್ಸ್ಪೆಕ್ಟರ್ ಕುಮಾರ್ ಕಿರುಕುಳ ನೀಡುತ್ತಿದ್ದರು. ಚೆನ್ನೇಗೌಡ ಪತ್ನಿ ಸರ್ಕಾರಿ ಉದ್ಯೋಗದಲ್ಲಿದ್ದು, ಇಬ್ಬರಿಗೂ ಇನ್ಸ್ಪೆಕ್ಟರ್ ಕಿರುಕುಳ ಕೊಟ್ಟಿದ್ದರು. ಹಳೆಯ ಕೇಸ್ ಒಂದರಲ್ಲಿ ಬಿ ರಿಪೋರ್ಟ್ ಹಾಕುತ್ತೇನೆ, ಮನೆಯನ್ನು ಬರೆದುಕೊಡಿ ಎಂದು ಇನ್ಸ್ಪೆಕ್ಟರ್ ಕುಮಾರ್, ಚೆನ್ನೇಗೌಡರ ಮನೆಗೆ ಪುಂಡರನ್ನ ನುಗ್ಗಿಸಿ ದಾಂಧಲೆ ಮಾಡಿಸಿದ್ದರು. ಪುಂಡರ ದಾಂಧಲೆಯನ್ನು ಚೆನ್ನೇಗೌಡ ವಿಡಿಯೋ ಮಾಡಿಕೊಂಡಿದ್ದರು.
4 ಕೋಟಿ ರೂ. ಮೌಲ್ಯದ ಮನೆಯನ್ನ 60 ಲಕ್ಷ ರೂ.ಗೆ ಕೊಡುವಂತೆ ಚೆನ್ನೇಗೌಡ ದಂಪತಿಗೆ ಒತ್ತಡ ಹೇರುತ್ತಿದ್ದರು. ಅಲ್ಲದೆ, ಮನೆ ನೋಡಿಕೊಂಡು ಬರುವಂತೆ ಠಾಣೆಯ ಹೆಡ್ ಕಾನ್ಸ್ಟೇಬಲ್ ಉಮೇಶ್ ಜೊತೆ ಸಂಬಂಧಿಕರನ್ನ ಕಳುಹಿಸಿದ್ದರು. ಮಾ.18ರಂದು ಮಧ್ಯಾಹ್ನ 3.25ಕ್ಕೆ ಕೆಂಪು ಬಣ್ಣದ ಬ್ರೀಝಾ ಕಾರಿನಲ್ಲಿ ಮನೆಗೆ ಬಂದಿದ್ದರು. ಈ ಬಗ್ಗೆ ಪ್ರಶ್ನೆ ಮಾಡಿದ ಚೆನ್ನೇಗೌಡ ವಿಡಿಯೋ ಮಾಡಿದ್ದರು.
The Lokayukta conducted a raid on the residence of police Inspector Kumar of Annapoorneshwari Nagar police station, following the filing of a B report that has raised questions about his financial dealings. The raid comes in the wake of allegations surrounding a write-off related to a property valuation of 4 crores, prompting scrutiny into possible corruption and misuse of power.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm