ಬ್ರೇಕಿಂಗ್ ನ್ಯೂಸ್
02-04-25 10:48 pm HK News Desk ಕರ್ನಾಟಕ
ಹುಬ್ಬಳ್ಳಿ , ಏ 02 : 20 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯೊಬ್ಬಳು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದ್ದು, ಆಕೆಯ ಖಾಸಗಿ ಫೋಟೋ ಇಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡಿದ ಆರೋಪದ ಮೇಲೆ ಮಾಜಿ ಪ್ರಿಯಕರನನ್ನ ಪೊಲೀಸರು ಬಂಧಿಸಿದ್ದಾರೆ.
ಮಂಗಳವಾರ ಈ ಘಟನೆ ನಡೆದಿದ್ದು, ಈ ಹಿಂದೆ ವಿದ್ಯಾರ್ಥಿನಿ ಜೊತೆ ಸಂಬಂಧ ಹೊಂದಿದ್ದ 23 ವರ್ಷದ ಆರೋಪಿಯನ್ನ ಬಂಧಿಸಲಾಗಿದೆ.
ಯುವತಿ ಕುಂದಗೋಳ ಮೂಲದವರಾಗಿದ್ದು, ನಗರದ ವಿದ್ಯಾಪೀಠ ಹಾಸ್ಟೆಲ್ನಲ್ಲಿ ವಾಸವಿದ್ದರು. ಪ್ಯಾರಾಮೆಡಿಕಲ್ ಕೋರ್ಸ್ ಮಾಡುತ್ತಿದ್ದರು. ಆರೋಪಿ ಸಿರಾಜ್ ಪ್ರೀತಿಸುವಂತೆ ಕಿರುಕುಳ ನೀಡಿದ್ದರಿಂದ ಮಂಗಳವಾರ ರಾತ್ರಿ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೆಎಂಸಿ–ಆರ್ಐ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಆಸ್ಪತ್ರೆಗೆ ತೆರಳಿ, ಯುವತಿಯ ಕುಟುಂಬದವರಿಗೆ ಮಾಹಿತಿ ನೀಡಿದ್ದರು.
‘ಕುಂದಗೋಳ ಪಟ್ಟಣದ ಒಂದೇ ಬಡವಾಣೆಯವರಾದ ಯುವಕ, ಯುವತಿ ನಡುವೆ ಮೊದಲಿನಿಂದಲೂ ಪರಿಚಯವಿತ್ತು. ಯುವಕ ಪ್ರೀತಿಸುವಂತೆ ಒತ್ತಾಯಿಸಿ, ಹಲ್ಲೆ ನಡೆಸಿದ್ದ. ಪ್ರೀತಿಸಲು ನಿರಾಕರಿಸಿದರೆ ಖಾಸಗಿ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿದ್ದ. ಮನನೊಂದು ಯುವತಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಯುವತಿ ಪೋಷಕರು ಯುವಕನ ವಿರುದ್ಧ ದೂರು ನೀಡಿದ್ದು, ವಿಚಾರಣೆ ನಡೆಯುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯನ್ನು ಉಲ್ಲೇಖಿಸಿ, ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಹಿಳೆ ಮತ್ತು ಆರೋಪಿ ಈ ಹಿಂದೆ ಸಂಬಂಧದಲ್ಲಿದ್ದರು ಎಂದು ಹೇಳಿದ್ದಾರೆ.
A 20-year-old paramedical college student attempted suicide by consuming pills after allegedly being harassed and blackmailed with her photographs by an acquaintance, police said on Wednesday. Following the incident on Tuesday, the 23-year-old accused, who was previously in a relationship with her, was arrested, they added.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm