ಬ್ರೇಕಿಂಗ್ ನ್ಯೂಸ್
02-04-25 10:48 pm HK News Desk ಕರ್ನಾಟಕ
ಹುಬ್ಬಳ್ಳಿ , ಏ 02 : 20 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯೊಬ್ಬಳು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದ್ದು, ಆಕೆಯ ಖಾಸಗಿ ಫೋಟೋ ಇಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡಿದ ಆರೋಪದ ಮೇಲೆ ಮಾಜಿ ಪ್ರಿಯಕರನನ್ನ ಪೊಲೀಸರು ಬಂಧಿಸಿದ್ದಾರೆ.
ಮಂಗಳವಾರ ಈ ಘಟನೆ ನಡೆದಿದ್ದು, ಈ ಹಿಂದೆ ವಿದ್ಯಾರ್ಥಿನಿ ಜೊತೆ ಸಂಬಂಧ ಹೊಂದಿದ್ದ 23 ವರ್ಷದ ಆರೋಪಿಯನ್ನ ಬಂಧಿಸಲಾಗಿದೆ.
ಯುವತಿ ಕುಂದಗೋಳ ಮೂಲದವರಾಗಿದ್ದು, ನಗರದ ವಿದ್ಯಾಪೀಠ ಹಾಸ್ಟೆಲ್ನಲ್ಲಿ ವಾಸವಿದ್ದರು. ಪ್ಯಾರಾಮೆಡಿಕಲ್ ಕೋರ್ಸ್ ಮಾಡುತ್ತಿದ್ದರು. ಆರೋಪಿ ಸಿರಾಜ್ ಪ್ರೀತಿಸುವಂತೆ ಕಿರುಕುಳ ನೀಡಿದ್ದರಿಂದ ಮಂಗಳವಾರ ರಾತ್ರಿ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೆಎಂಸಿ–ಆರ್ಐ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಆಸ್ಪತ್ರೆಗೆ ತೆರಳಿ, ಯುವತಿಯ ಕುಟುಂಬದವರಿಗೆ ಮಾಹಿತಿ ನೀಡಿದ್ದರು.
‘ಕುಂದಗೋಳ ಪಟ್ಟಣದ ಒಂದೇ ಬಡವಾಣೆಯವರಾದ ಯುವಕ, ಯುವತಿ ನಡುವೆ ಮೊದಲಿನಿಂದಲೂ ಪರಿಚಯವಿತ್ತು. ಯುವಕ ಪ್ರೀತಿಸುವಂತೆ ಒತ್ತಾಯಿಸಿ, ಹಲ್ಲೆ ನಡೆಸಿದ್ದ. ಪ್ರೀತಿಸಲು ನಿರಾಕರಿಸಿದರೆ ಖಾಸಗಿ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿದ್ದ. ಮನನೊಂದು ಯುವತಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಯುವತಿ ಪೋಷಕರು ಯುವಕನ ವಿರುದ್ಧ ದೂರು ನೀಡಿದ್ದು, ವಿಚಾರಣೆ ನಡೆಯುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯನ್ನು ಉಲ್ಲೇಖಿಸಿ, ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಹಿಳೆ ಮತ್ತು ಆರೋಪಿ ಈ ಹಿಂದೆ ಸಂಬಂಧದಲ್ಲಿದ್ದರು ಎಂದು ಹೇಳಿದ್ದಾರೆ.
A 20-year-old paramedical college student attempted suicide by consuming pills after allegedly being harassed and blackmailed with her photographs by an acquaintance, police said on Wednesday. Following the incident on Tuesday, the 23-year-old accused, who was previously in a relationship with her, was arrested, they added.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm