ಬ್ರೇಕಿಂಗ್ ನ್ಯೂಸ್
04-04-25 12:00 pm Bangalore Correspondent ಕರ್ನಾಟಕ
ಬೆಂಗಳೂರು, ಎ.4 : ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ ಆಗಿರುವುದನ್ನು ಮಾಜಿ ಪ್ರಧಾನಿ, ಹಿರಿಯ ಸಂಸದ ಎಚ್ಡಿ ದೇವೇಗೌಡ ಶ್ಲಾಘಿಸಿದ್ದು, ಈ ಮಸೂದೆಯಿಂದ ಯಾವುದೇ ಮುಸ್ಲಿಂ ಧಾರ್ಮಿಕ ಆಚರಣೆಗಳಿಗೆ ಅಡ್ಡಿಯಾಗುವುದಿಲ್ಲ ಎಂದು ಹೇಳಿದ್ದಾರೆ.
ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಬಳಿಕ ಎಚ್.ಡಿ ದೇವೇಗೌಡ ಮಾತನಾಡಿದ್ದು ನೂತನ ವಕ್ಫ್ ಮಸೂದೆಯನ್ನು ಬಲವಾಗಿ ಬೆಂಬಲಿಸಿದರು. ಈ ಕಾಯ್ದೆ ಮುಸ್ಲಿಂ ಧಾರ್ಮಿಕ ಆಚರಣೆಗಳಿಗೆ ಅಡ್ಡಿಯಾಗುವುದಿಲ್ಲ. ಆದರೆ ಆದಾಯ ಮತ್ತು ಆಡಳಿತ ವಿಷಯಗಳಿಗೆ ಕಟ್ಟುನಿಟ್ಟಾಗಿ ಸಂಬಂಧಿಸಿದೆ ಎಂದು ಸ್ಪಷ್ಟಪಡಿಸಿದರು.
ವಕ್ಫ್ ಮಂಡಳಿಗಳ ಅಡಿಯಲ್ಲಿರುವ ಆಸ್ತಿಗಳ ಆಡಳಿತವನ್ನು ನಿಯಂತ್ರಿಸುವ ಗುರಿಯನ್ನು ಈ ಕಾಯ್ದೆ ಹೊಂದಿದೆ. ಪ್ರಸ್ತುತ ದೇಶಾದ್ಯಂತ 9.4 ಲಕ್ಷ ಎಕರೆಗಳಷ್ಟು ವಿಸ್ತಾರವಾಗಿರುವ 8.7 ಲಕ್ಷ ಆಸ್ತಿಗಳನ್ನು ಈ ಕಾಯ್ದೆ ನಿಯಂತ್ರಿಸುತ್ತದೆ. 1.2 ಲಕ್ಷ ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಮರು ಸ್ವಾಧೀನ ಪಡಿಸಿಕೊಳ್ಳಬೇಕಾಗಿದೆ. ಮಸೂದೆಯು ವಕ್ಫ್ ಆಸ್ತಿಯನ್ನು ಕಪಿಮುಷ್ಠಿಯಲ್ಲಿ ಇಟ್ಟುಕೊಂಡಿರುವ ಶ್ರೀಮಂತರಿಂದ ಬಡ ಮುಸ್ಲಿಮರನ್ನು ರಕ್ಷಿಸುತ್ತದೆ. ನ್ಯಾಯದ ಹಿತದೃಷ್ಟಿಯಿಂದ, ನೂತನ ಮಸೂದೆಯನ್ನು ನಮ್ಮ ಸಂವಿಧಾನದ ಮೂಲ ತತ್ವಗಳಿಗೆ ಹೊಂದಿಕೆ ಮಾಡಲಾಗಿದೆ ಎಂದು ದೇವೇಗೌಡರು ಒತ್ತಿ ಹೇಳಿದರು.
ಮುಸ್ಲಿಂ ನಾಗರಿಕರು ಸಹ ಈ ದೇಶದ ಸಮಾನ ನಾಗರಿಕರು. ಅವರ ಹಿತಾಸಕ್ತಿಗಳನ್ನು ಸರ್ಕಾರವು ರಕ್ಷಿಸಬೇಕು ಮತ್ತು ಮಸೂದೆಯು ಅದನ್ನೇ ಮಾಡುತ್ತದೆ. ವಕ್ಫ್ ಆಸ್ತಿಗಳ ಐತಿಹಾಸಿಕ ದುರುಪಯೋಗದ ಬಗ್ಗೆ ವಿಷಾದ ವ್ಯಕ್ತಪಡಿಸಿದ ಅವರು, ಒಮ್ಮೆ ವಕ್ಫ್ ಆಸ್ತಿ ಎಂದರೆ ಅದು ಶಾಶ್ವತವಾಗಿ ವಕ್ಫ್ ಎಂಬ ಉಲ್ಲಂಘನೆಯನ್ನು ಅವರು ಎತ್ತಿ ತೋರಿಸಿದರು. ಅಲ್ಲಾಹನ ಹೆಸರಿನಲ್ಲಿ ದಾನ ಮಾಡಿದ ಆಸ್ತಿಗಳನ್ನು ಪ್ರಬಲ ಮಧ್ಯವರ್ತಿಗಳು, ವಿಶೇಷವಾಗಿ ಕರ್ನಾಟಕದಂತಹ ರಾಜ್ಯಗಳಲ್ಲಿ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಅವರು ಗಮನಸೆಳೆದರು. ಕಳೆದ ದಶಕಗಳಲ್ಲಿ ಸಮೀಕ್ಷೆಗಳ ನಂತರ ಸಮೀಕ್ಷೆಗಳು, ಘಟನೆಗಳ ನಂತರ ಘಟನೆಗಳು ನಮಗೆ ಇದನ್ನು ತಿಳಿಸಿವೆ ಎಂದು ಹೇಳಿದರು.
Voicing support for the Waqf (Amendment) Bill, 2025, former prime minister H D Deve Gowda on Thursday said that it does not interfere with religious practices of Muslims.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm