ಬ್ರೇಕಿಂಗ್ ನ್ಯೂಸ್
04-04-25 09:55 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಏ.04: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಗು ಇದ್ದಂತೆ. ಯಾರು ಚಾಕ್ಲೇಟ್ ಕೊಡ್ತಾರೋ ಅವರ ಕಡೆ ಹೋಗುತ್ತಾರೆ ಎಂದು ಶಾಸಕ ಪ್ರದೀಪ್ ಈಶ್ವರ್ ಲೇವಡಿ ಮಾಡಿದರು.
ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳೊಂದಿಗೆ ಬಿಜೆಪಿಯ ಧರಣಿಯಿಂದ ಜೆಡಿಎಸ್ ದೂರ ವಿಚಾರವಾಗಿ ಮಾತನಾಡಿದ ಅವರು, ಹೆಚ್ಡಿಕೆ ಅವರದ್ದು ಒಳ್ಳೆ ಮನಸ್ಸು. ಅವರಿಗೆ ಏನೂ ಗೊತ್ತಾಗಲ್ಲ ಎಂದರು.
ಕೇಂದ್ರದಲ್ಲಿ ಬೆಲೆ ಇಳಿಸಲು ಹೇಳಿ;
ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಧರಣಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರಿಗೆ ತಾಕತ್ ಇದ್ರೆ ಕೇಂದ್ರದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಇಳಿಸಲು ಹೇಳಿ. ಹೊಗಲಿ ಬಿಜೆಪಿಯವರಿಗೆ ಏನಾದ್ರು ಇದ್ರೆ ನಮ್ಮ ಜಿಎಸ್ಟಿ ಹಣ ಕೊಡಿಸಲಿ. ಸದಾ ಸುದ್ದಿಯಲ್ಲಿರಲು ಬಿಜೆಪಿಯವರು ಧರಣಿ ಹಮ್ಮಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾಡಿರುವಂತೆ ಸಿಎಂ ಸಿದ್ದರಾಮಯ್ಯನವರು ಯಾವುದೇ ಅಕ್ರಮ ಹಣ ಮಾಡಿಲ್ಲ. ವಿನಾಕಾರಣ ಸಿದ್ದರಾಮಯ್ಯ ಕುಟುಂಬದ ಮೇಲೆ ಇಡಿ ಬಿಟ್ಟು ತೊಂದರೆ ಮಾಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು
ವಿಜಯೇಂದ್ರ ಮೇಲೆ ಆರೋಪಗಳು ಇವೆ. ಅದನ್ನು ಬಿಟ್ಟು ಸಿದ್ದರಾಮಯ್ಯ ವಿರುದ್ಧ ಮಾತಾಡ್ತಾರೆ. ಮೊದಲು ವಿಜಯೇಂದ್ರ ಇ.ಡಿ, ಐಟಿ, ಸಿಬಿಐನಿಂದ ಕ್ಲೀನ್ ಚಿಟ್ ಪಡೆಯಲಿ. ತಾವೇ ತನಿಖೆಗೊಳಪಟ್ಟು ಕ್ಲೀನ್ ಚಿಟ್ ಪಡೆಯಲಿ ನೋಡೋಣ ಎಂದು ಸವಾಲು ಹಾಕಿದರು.
MLA Pradeep Eshwar didn’t hold back when criticizing former Chief Minister H D Kumaraswamy, likening him to a "small child" who goes wherever he is offered 'chocolate'. Eshwar's remarks aimed to undermine Kumaraswamy's political credibility, suggesting that his decisions are easily swayed by those who provide him with favors.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm