ಬ್ರೇಕಿಂಗ್ ನ್ಯೂಸ್
05-04-25 12:21 pm HK News Desk ಕರ್ನಾಟಕ
ಕಲಬುರಗಿ, ಏ 05: ಜಿಲ್ಲೆಯ ಸೊನ್ನ ಕ್ರಾಸ್ ಹತ್ತಿರ ಶುಕ್ರವಾರ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಮಿನಿ ಬಸ್ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹನ್ನೊಂದು ಜನರಿಗೆ ಗಂಭೀರ ಗಾಯಗಳಾಗಿವೆ
ಬಾಗಲಕೋಟೆ ಮೂಲದ ವಾಜೀದ್, ಮೆಹಬೂಬಿ ಪ್ರಿಯಾಂಕಾ, ಮೆಹಬೂಬ್ ಸೇರಿ ಐವರು ಸ್ಥಳದಲ್ಲೆ ಸಾವಿಗೀಡಾಗಿದ್ದಾರೆ. ಗಾಯಾಳುಗಳನ್ನ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.




ಬಾಗಲಕೋಟೆಯಿಂದ ಕಲಬುರಗಿ ನಗರದ ಖ್ವಾಜಾ ಬಂದೇ ನವಾಜ್ ದರ್ಗಾಕ್ಕೆ ಇವರೆಲ್ಲ ಬರುತ್ತಿದ್ದರು. ಒಂದೇ ಕುಟುಂಬದ 31 ಜನರು ಮಿನಿ ಬಸ್ ನಲ್ಲಿ ಬರುತ್ತಿದ್ದ ವೇಳೆ ತಡರಾತ್ರಿ ಈ ಅಪಘಾತ ಸಂಭವಿಸಿದೆ.
ಕೆಎ - 22, ಸಿ 3582 ಸಂಖ್ಯೆಯ ಲಾರಿಗೆ ಕೆಎ - 28, ಎ 7224 ಸಂಖ್ಯೆಯ ಮಿನಿ ಬಸ್ ಡಿಕ್ಕಿಯಾಗಿದ್ದು, ಮೃತರೆಲ್ಲರೂ ಒಂದೇ ಕುಟುಂಬದವರಾಗಿದ್ದಾರೆ. ಸ್ಥಳಕ್ಕೆ ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡೂರು ಶ್ರೀನಿವಾಸುಲು ಸೇರಿ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಅಪಘಾತ ಸಂಬಂಧ ಜೇವರ್ಗಿ ತಾಲೂಕಿನ ನೇಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Five people, including a 13-year-old girl, died and several others were injured after a mini bus they were travelling in allegedly rammed into a parked truck near Nelogi Cross in Jewargi taluk of this district in the wee hours of Saturday, police said. The passengers, all residents of Bagalkote, were en route a dargah in the Kalaburagi district when the accident occurred at around 3.30 AM, they said.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm