ಬ್ರೇಕಿಂಗ್ ನ್ಯೂಸ್
05-04-25 02:47 pm HK News Satff ಕರ್ನಾಟಕ
ಬೆಂಗಳೂರು, ಎ.5: ಬಿಜೆಪಿಯಲ್ಲಿ ರೆಬಲ್ ಆಗಿ ಪಕ್ಷದಿಂದಲೇ ಉಚ್ಚಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈಗ ಬಹುತೇಕ ಒಂಟಿಯಾಗಿದ್ದಾರೆ. ವಿಜಯದಶಮಿ ವೇಳೆಗೆ ಹೊಸ ಪಕ್ಷ ಕಟ್ಟುತ್ತೇನೆ ಎಂದು ಹೇಳಿದ್ದರೂ, ಅವರ ಜೊತೆಗಿದ್ದವರೇ ಹೊಸ ಪಕ್ಷ ಸೇರಿಕೊಳ್ಳುವ ಸಾಧ್ಯತೆ ಇಲ್ಲ. ಜೊತೆಗಿದ್ದವರೇ ಕೈಕೊಡುವ ಸೂಚನೆ ಲಭಿಸಿದೆ.
ಯತ್ನಾಳ್ ಜೊತೆಗಿದ್ದ ಶಾಸಕರು, ಆಪ್ತರು ಈಗ ನಿಧಾನವಾಗಿ ಯತ್ನಾಳ್ ಅವರಿಂದ ಅಂತರ ಕಾಯ್ದುಕೊಳ್ಳಲು ಮುಂದಾಗಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ನಡೆದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಶಿವಮೊಗ್ಗದ ತಮ್ಮ ನಿವಾಸದಲ್ಲಿ ಮಾತನಾಡಿರುವ ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ, ಯತ್ನಾಳ್ ಉಚ್ಚಾಟನೆ ಬಗ್ಗೆಯೂ ಮಾತನಾಡಿದ್ದು, ಅವರನ್ನು ಈಗ ಪಕ್ಷದಿಂದ ವರಿಷ್ಠರು ಉಚ್ಚಾಟಿಸಿದ್ದಾರೆ, ವರಿಷ್ಠರ ನಿರ್ಣಯಕ್ಕೆ ತಾವು ಬದ್ಧರಾಗಿರುತ್ತೇವೆ. ಯತ್ನಾಳ್ ಹೊಸ ಪಕ್ಷ ಕಟ್ಟಿದರೆ ಅವರೊಟ್ಟಿಗೆ ಹೋಗುವ ಆಲೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ವಕ್ಫ್ ಹೋರಾಟದಲ್ಲಿ ಯತ್ನಾಳ್ ಪ್ರಮುಖ ಪಾತ್ರ ವಹಿಸಿದ್ದು ನಿಜ, ಆದರೆ ಅವರನ್ನು ಈಗ ಪಕ್ಷದಿಂದ ವರಿಷ್ಠರು ಉಚ್ಚಾಟಿಸಿದ್ದಾರೆ. ವರಿಷ್ಠರ ನಿರ್ಣಯವನ್ನು ಮುಂದುವರಿಸಿಕೊಂಡು ಹೋಗುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ಯತ್ನಾಳ್ ಜೊತೆಗಿದ್ದ ಶಾಸಕರು ಕ್ರಮೇಣ ಯತ್ನಾಳ್ ಅವರಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೇ ಮಾತನಾಡಿದ್ದ ರಮೇಶ್ ಜಾರಕಿಹೊಳಿ, ಪಕ್ಷಕ್ಕೆ ಮುಜುಗರ ಉಂಟಾಗುವಂತಹ ಹೇಳಿಕೆಗಳನ್ನು ನೀಡದಂತೆ ಯತ್ನಾಳ್ ಅವರಿಗೆ ತಿಳಿಹೇಳುವುದಾಗಿ ಹೇಳಿದ್ದರು.
Basanagouda Patil Yatnal, a rebel MLA expelled from the BJP, is now largely alone. Although he had stated that he would form a new party by Vijaya Dashami, those who were once with him indicate that they are unlikely to join this new venture. Signals have emerged that his former associates are beginning to distance themselves from him.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
05-08-25 10:39 pm
Bangalore Correspondent
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm