ಬ್ರೇಕಿಂಗ್ ನ್ಯೂಸ್
06-04-25 11:56 am Bangalore Correspondent ಕರ್ನಾಟಕ
ಬೆಂಗಳೂರು, ಏ 05: ಕೇತಗಾನಹಳ್ಳಿ ಭೂಒತ್ತುವರಿ ಪ್ರಕರಣದಿಂದ ಕೆರಳಿರುವ ಕೇಂದ್ರ ಸಚಿವ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಯುದ್ಧ ಸಾರಿದ್ದು, ಈ ನಡುವಲ್ಲೇ ಉಪ ಮುಖ್ಯಮಂತ್ರಿ ಡಿಕೆಶಿ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಯವರ ಮಾತುಗಳಿಗೆ ಹೆದರುವ ಮಗ ನಾನಲ್ಲ, ಅವರ ಹೆಸರಲ್ಲಿ ಎಷ್ಟು ಭೂಮಿಯಿದೆ ಎಂದು ಬಹಿರಂಗ ಪಡಿಸಲಿ, ನನ್ನ ಹೆಸರಲ್ಲಿ ಮತ್ತು ಮಕ್ಕಳ ಹೆಸರಲ್ಲಿ ಎಷ್ಟು ಭೂಮಿ ಇದೆ ನಾನು ಬಹಿರಂಗ ಮಾಡುತ್ತೇನೆ, ನಾನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದೇನೆಂದು ಸಾಬೀತಾದರೆ ಯಾವುದೇ ಶಿಕ್ಷೆಗೆ ಸಿದ್ಧ ಎಂದು ಹೇಳಿದರು.
ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ಕುಮಾರಸ್ವಾಮಿಯವರು, ಮಾಜಿ ಪ್ರಧಾನಿ ಮಗ ನಾನು.. 4 ಎಕರೆ ಭೂಮಿ ಒತ್ತುವರಿ ಮಾಡಿಕೊಳ್ಬೇಕಾ? ಎಂದು ಪ್ರಶ್ನಿಸಿದ್ದರು. ಅತಿಕ್ರಮಣದ ದಾಖಲೆ ಇದ್ದರೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದ್ದರು.
ಮುಡಾ ಕೇಸಲ್ಲಿ ಲೋಕಾಯುಕ್ತ ತನಿಖೆಯ ಪಾರದರ್ಶಕತೆ ಬಗ್ಗೆ ಮತ್ತೆ ದನಿ ಎತ್ತಿದ್ದರು. ಗ್ಯಾರಂಟಿಗಳ ವಿಚಾರದಲ್ಲಿ ಸರ್ಕಾರ ಏಪ್ರಿಲ್ ಫೂಲ್ ಮಾಡುತ್ತಿದೆ ಎಂದು ಲೇವಡಿ ಮಾಡಿದ್ದರು.
In a fiery exchange of words, Karnataka Congress leader DK Shivakumar has strongly rebutted allegations made by former Chief Minister HD Kumaraswamy regarding his involvement in illegal mining and iron ore transportation. Addressing the media, Shivakumar emphasized that the accusations are unfounded and politically motivated, stating, “I don’t fear you, Kumaraswamy. Your claims will not silence me.”
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
05-08-25 10:39 pm
Bangalore Correspondent
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm