ಬ್ರೇಕಿಂಗ್ ನ್ಯೂಸ್
06-04-25 11:56 am Bangalore Correspondent ಕರ್ನಾಟಕ
ಬೆಂಗಳೂರು, ಏ 05: ಕೇತಗಾನಹಳ್ಳಿ ಭೂಒತ್ತುವರಿ ಪ್ರಕರಣದಿಂದ ಕೆರಳಿರುವ ಕೇಂದ್ರ ಸಚಿವ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಯುದ್ಧ ಸಾರಿದ್ದು, ಈ ನಡುವಲ್ಲೇ ಉಪ ಮುಖ್ಯಮಂತ್ರಿ ಡಿಕೆಶಿ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಯವರ ಮಾತುಗಳಿಗೆ ಹೆದರುವ ಮಗ ನಾನಲ್ಲ, ಅವರ ಹೆಸರಲ್ಲಿ ಎಷ್ಟು ಭೂಮಿಯಿದೆ ಎಂದು ಬಹಿರಂಗ ಪಡಿಸಲಿ, ನನ್ನ ಹೆಸರಲ್ಲಿ ಮತ್ತು ಮಕ್ಕಳ ಹೆಸರಲ್ಲಿ ಎಷ್ಟು ಭೂಮಿ ಇದೆ ನಾನು ಬಹಿರಂಗ ಮಾಡುತ್ತೇನೆ, ನಾನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದೇನೆಂದು ಸಾಬೀತಾದರೆ ಯಾವುದೇ ಶಿಕ್ಷೆಗೆ ಸಿದ್ಧ ಎಂದು ಹೇಳಿದರು.
ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ಕುಮಾರಸ್ವಾಮಿಯವರು, ಮಾಜಿ ಪ್ರಧಾನಿ ಮಗ ನಾನು.. 4 ಎಕರೆ ಭೂಮಿ ಒತ್ತುವರಿ ಮಾಡಿಕೊಳ್ಬೇಕಾ? ಎಂದು ಪ್ರಶ್ನಿಸಿದ್ದರು. ಅತಿಕ್ರಮಣದ ದಾಖಲೆ ಇದ್ದರೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದ್ದರು.
ಮುಡಾ ಕೇಸಲ್ಲಿ ಲೋಕಾಯುಕ್ತ ತನಿಖೆಯ ಪಾರದರ್ಶಕತೆ ಬಗ್ಗೆ ಮತ್ತೆ ದನಿ ಎತ್ತಿದ್ದರು. ಗ್ಯಾರಂಟಿಗಳ ವಿಚಾರದಲ್ಲಿ ಸರ್ಕಾರ ಏಪ್ರಿಲ್ ಫೂಲ್ ಮಾಡುತ್ತಿದೆ ಎಂದು ಲೇವಡಿ ಮಾಡಿದ್ದರು.
In a fiery exchange of words, Karnataka Congress leader DK Shivakumar has strongly rebutted allegations made by former Chief Minister HD Kumaraswamy regarding his involvement in illegal mining and iron ore transportation. Addressing the media, Shivakumar emphasized that the accusations are unfounded and politically motivated, stating, “I don’t fear you, Kumaraswamy. Your claims will not silence me.”
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm