ಬ್ರೇಕಿಂಗ್ ನ್ಯೂಸ್
07-04-25 08:49 pm HK News Desk ಕರ್ನಾಟಕ
ಹುಬ್ಬಳ್ಳಿ , ಏ 07: ಭೀಕರ ರಸ್ತೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಹೊರವಲಯದ ನೂಲ್ವಿ ಕ್ರಾಸ್ ಬಳಿ ನಡೆದಿದೆ.
ವರೂರುನಿಂದ ಹುಬ್ಬಳ್ಳಿ ಕಡೆ ಬರುತಿದ್ದ ಕ್ವಿಡ್ ಕಾರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದ್ದು, ಕಾರು ನುಜ್ಜು ಗುಜ್ಜಾಗಿದೆ. ಡಿಕ್ಕಿ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟರೆ, ಇನ್ನೊಬ್ಬರಿಗೆ ಗಂಭೀರ ಗಾಯವಾಗಿದ್ದು, ಕೆಎಂಸಿಆರ್ ಐ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಹುಬ್ಬಳ್ಳಿ ಲಿಂಗರಾಜನಗರದ ಶಂಕುತಲಾ ಹಿರೇಮಠ ಎಂಬುವರ ಕುಟುಂಬಸ್ಥರು ಒಂದೇ ಕಾರಿನಲ್ಲಿ ಐವರು ಪ್ರಯಾಣ ಬೆಳೆಸಿದ್ದರು. ಮೃತರಲ್ಲಿ ಒಬ್ಬರಾದ ಶಂಕುತಲಾ ಹಿರೇಮಠ ಖಾಸಗಿ ಪ್ರೌಢ ಶಾಲಾ ವಿಭಾಗದ ನಿವೃತ್ತ ಶಿಕ್ಷಕಿಯಾಗಿದ್ದರು.
ಮೃತರನ್ನು ಹುಬ್ಬಳ್ಳಿ ಲಿಂಗರಾಜ್ ನಗರ ನಿವಾಸಿಗಳಾದ ಒಂದೇ ಕುಟುಂಬದ ಸುಜಾತಾ ಹಿರೇಮಠ (61), ಶಂಕುತಲಾ ಹಿರೇಮಠ್ (75), ಸಂಪತ್ ಕುಮಾರಿ ಹಿರೇಮಠ (60) ಹಾಗೂ ಗಾಯತ್ರಿ ಹಿರೇಮಠ್ (65) ಎಂದು ಗುರುತಿಸಲಾಗಿದೆ. ಗಾಯಗೊಂಡ ವ್ಯಕ್ತಿ ವೀರಬಸಯ್ಯ (69) ಇವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿದರು. ಈ ಕುರಿತಂತೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Four members of family were killed and another was injured in an accident at Noolvi cross, near Hubballi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm