ಬ್ರೇಕಿಂಗ್ ನ್ಯೂಸ್
09-04-25 09:21 pm HK News Desk ಕರ್ನಾಟಕ
ವಿಜಯಪುರ, ಏ 09: ಜಿಲ್ಲೆಯ ನಿಡಗುಂದಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಬಿಎಸ್ಎಫ್ ಯೋಧ ಮತ್ತು ಅಂಬ್ಯುಲೆನ್ಸ್ ಚಾಲಕ ಸಾವನ್ನಪ್ಪಿ, ಇತರರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಡೆದಿದೆ.
ರಸ್ತೆ ದಾಟುವ ವೇಳೆ ಬೈಕ್ ಗೆ ಡಿಕ್ಕಿ ಹೊಡೆದ ಲಾರಿ ಬೈಕ್ಅನ್ನ ಎಳೆದುಕೊಂಡು ಮುಂದಕ್ಕೆ ಹೋಗಿದೆ. ಅಲ್ಲದೆ, ಎದುರಿಗೆ ಬರುತ್ತಿದ್ದ ಅಂಬ್ಯುಲೆನ್ಸ್ ಗೂ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಆಂಬ್ಯುಲೆನ್ಸ್ ಚಾಲಕ ಮತ್ತು ಬೈಕ್ನಲ್ಲಿದ್ದ ಬಿಎಸ್ಎಫ್ ಯೋಧ ಸಾವನ್ನಪ್ಪಿದ್ದಾರೆ. ಮುದ್ದೇಬಿಹಾಳ ತಾಲೂಕಿನ ಕಾಳಗಿ ಗ್ರಾಮದ ಬಿಎಸ್ಎಫ್ ಯೋಧ ಮೌನೇಶ ರಾಠೋಡ್ (35) ಮೃತ ಯೋಧ ಎಂದು ಗುರುತಿಸಲಾಗಿದೆ.
ಲಾರಿ ರಭಸವಾಗಿ ಎದುರಿನಿಂದ ಗುದ್ದಿದ ಪರಿಣಾಮ ಅಂಬ್ಯುಲೆನ್ಸ್ ಸಹ ನಜ್ಜುಗುಜ್ಜಾಗಿದೆ. ಆಂಬ್ಯುಲೆನ್ಸ್ನಲ್ಲಿ ಸಿಲುಕಿದ್ದ ಚಾಲಕ ಸಹಾಯಕನನ್ನು ಕ್ರೇನ್ ಸಹಾಯದಿಂದ ಹೊರ ತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಂಬ್ಯುಲೆನ್ಸ್ ಚಾಲಕ ಕೇರಳದ ಕೊಟ್ಟಾಯಂ ನಿವಾಸಿ ರಿತೇಶ್ ಪ್ರಸಾದ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ರಸ್ತೆ ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು. ಹೀಗಾಗಿ ಅಪಘಾತಕ್ಕೀಡಾದ ಲಾರಿ, ಆಂಬ್ಯುಲೆನ್ಸ್ ಹಾಗೂ ಬೈಕ್ಅನ್ನು ಸ್ಥಳದಿಂದ ತೆರವು ಮಾಡಿ ಪೊಲೀಸರು ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಘಟನೆಯಲ್ಲಿ ಆಂಬ್ಯುಲೆನ್ಸ್ ಸಹಾಯಕ ಮತ್ತು ಲಾರಿ ಕ್ಲೀನರ್ಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದರು. ನಿಡಗುಂದಿ ಪೊಲೀಸರು ಅಪಘಾತದ ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ. ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic series of road accidents near Nidagundi town on Wednesday morning, a Border Security Force (BSF) jawan and an ambulance driver lost their lives after a lorry rammed into multiple vehicles on National Highway 50. The deceased have been identified as Maunesh Rathod (35), a BSF jawan from Kalgi village in Muddebihal taluk, and Ritesh (35), an ambulance driver originally from Kerala.
29-04-25 10:45 pm
Bangalore Correspondent
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
Praveen Nettaru, Mohsin Shukur, Karwar Police...
29-04-25 01:04 pm
30-04-25 03:14 pm
HK News Desk
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
30-04-25 11:26 am
Mangalore Correspondent
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
29-04-25 09:59 pm
Mangalore Correspondent
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm