ಬ್ರೇಕಿಂಗ್ ನ್ಯೂಸ್
09-04-25 09:31 pm HK News Desk ಕರ್ನಾಟಕ
ಶಿವಮೊಗ್ಗ, ಎ.9 : ಶಿವಮೊಗ್ಗ ಸ್ಮಾರ್ಟ್ ಸಿಟಿ ಚೀಫ್ ಇಂಜಿನಿಯರ್ ಒಬ್ಬರು ಗುತ್ತಿಗೆ ಕಾಮಗಾರಿಯ ಬಿಲ್ ಪಾಸ್ ಮಾಡಲು ಒಂದು ಲಕ್ಷ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗ ಸ್ಮಾರ್ಟ್ ಸಿಟಿಯ ಪ್ರಭಾರ ಚೀಫ್ ಇಂಜಿನಿಯರ್ ಕೃಷ್ಣಪ್ಪ ಸಿಕ್ಕಿಬಿದ್ದವರು.
ಶಿವಮೊಗ್ಗ ಸ್ಮಾರ್ಟ್ ಸಿಟಿಯಲ್ಲಿ ಎಲ್ಇಡಿ ಪರದೆಯ ಅಳವಡಿಕೆ ಹಾಗೂ ನಿರ್ವಹಣೆ ಮಾಡುತ್ತಿದ್ದ ಖಾಸಗಿ ಕಂಪನಿಯಿಂದ ಬಿಲ್ ಪಾಸ್ ಮಾಡಲು ಇಂಜಿನಿಯರ್ 1 ಲಕ್ಷ ರೂ. ಲಂಚ ಕೇಳಿದ್ದರು ಎಂದು ದೂರು ಬಂದಿತ್ತು. ಲಂಚದ ಹಣವನ್ನು ಸ್ಮಾರ್ಟ್ ಸಿಟಿ ಕಚೇರಿ ಆವರಣದಲ್ಲಿ ಪಡೆಯುವಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಖಾಸಗಿ ಕಂಪನಿಯು ಶಿವಮೊಗ್ಗ ಸ್ಮಾರ್ಟ್ ಸಿಟಿಯ ವ್ಯಾಪ್ತಿಯಲ್ಲಿ 7 ಕಡೆ ಡಿಸ್ಪ್ಲೇ ಬೋರ್ಡ್ ಅಳವಡಿಸಿ, ಅದರ ನಿರ್ವಹಣೆಯನ್ನು 5 ವರ್ಷ ಕಾಲ ಮಾಡಿತ್ತು. ಇವರಿಗೆ ಸ್ಮಾರ್ಟ್ ಸಿಟಿಯಿಂದ 11,16,100 ರೂ. ಬಿಲ್ ಪಾವತಿ ಮಾಡಬೇಕಾಗಿತ್ತು. ಇದಕ್ಕಾಗಿ ಕೃಷ್ಣಪ್ಪ ರೂ. 1 ಲಕ್ಷ ಹಣ ಲಂಚ ನೀಡುವಂತೆ ಕೇಳಿದ್ದರು. ಅದನ್ನು ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಬುಧವಾರ (ಏಪ್ರಿಲ್ 9) ಕೃಷ್ಣಪ್ಪ ಅವರ ವೃತ್ತಿಯ ಕೊನೆ ದಿನವಾಗಿತ್ತು. ಕೃಷ್ಣಪ್ಪ ಅವರು ತಮ್ಮ ಹುದ್ದೆಯಿಂದ ಬಿಡುಗಡೆ ಹೊಂದಿ ಪಾಲಿಕೆ ಆಯುಕ್ತರಿಗೆ ಚಾರ್ಜ್ ವಹಿಸಬೇಕಿತ್ತು. ಇದೇ ವೇಳೆಯಲ್ಲಿ ಲಂಚದ ಹಣಕ್ಕೆ ಕೈಯೊಡ್ಡಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
Karnataka Lokayukta Police on Wednesday trapped and arrested M. Krishnappa, in-charge Chief Engineer of Shivamogga Smart City project, while accepting a bribe of ₹1 lakh from a representative of a private firm.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm