ಬ್ರೇಕಿಂಗ್ ನ್ಯೂಸ್
19-12-20 12:03 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.19: ತಮ್ಮ ಬೇಡಿಕೆಗಳನ್ನು ಮುಂದಿಟ್ಟು ನಾಲ್ಕು ದಿನಗಳ ಪರ್ಯಂತ ಮುಷ್ಕರ ನಡೆಸಿದ ಸಾರಿಗೆ ನೌಕರರಿಗೆ ಮತ್ತೊಂದು ಶಾಕ್ ತಗುಲಿದೆ. ಮುಷ್ಕರಕ್ಕೆ ಕಾರಣಕರ್ತರು ಎನ್ನಲಾದ ನಾಲ್ಕು ನಿಗಮಗಳ ಸುಮಾರು 200 ರಷ್ಟು ನೌಕರರನ್ನು ಅಮಾನತುಗೊಳಿಸಲಾಗಿದೆ. ಸರ್ಕಾರದ ಈ ನಡೆಗೆ ನೌಕರರ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಹಾಗೂ ಆರನೇ ವೇತನ ಆಯೋಗ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಸಾರಿಗೆ ನೌಕರರು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಮುಷ್ಕರ ನಡೆಸಿದ್ದರು.
ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ನಡೆದ ಮುಷ್ಕರದಿಂದಾಗಿ ಸಾರಿಗೆ ಇಲಾಖೆಗೆ ಭಾರೀ ನಷ್ಟ ಉಂಟಾಗಿದೆ. ನೌಕರರ 10 ಬೇಡಿಕೆಗಳ ಪೈಕಿ ಪ್ರಮುಖ ಬೇಡಿಕೆಗಳನ್ನು ಹೊರತುಪಡಿಸಿ ಉಳಿದವುಗಳಿಗೆ ಸರ್ಕಾರ ಅಸ್ತು ಎಂದಿತ್ತು. ಆದರೆ ಇದೀಗ ಮುಷ್ಕರದಲ್ಲಿ ಭಾಗಿಯಾಗಿದ್ದ ನೌಕರರ ಪೈಕಿ 200 ಮಂದಿಗೆ ಅಮಾನತು ಶಿಕ್ಷೆ ನೀಡಲಾಗಿದೆ ಎಂಬ ಆರೋಪ ನೌಕರರ ಕಡೆಯಿಂದ ಕೇಳಿಬರುತ್ತಿದೆ.
ಸರ್ಕಾರದ ಈ ನಡೆಯಿಂದ ನೌಕರರು ಆಕ್ರೋಶಗೊಂಡಿದ್ದಾರೆ. ಮುಷ್ಕರದಲ್ಲಿ ಭಾಗಿಯಾಗಿದ್ದಾರೆ ಎಂಬ ಕಾರಣಕ್ಕೆ ಅಮಾನತು ಮಾಡಲಾಗುತ್ತಿದೆ ಎಂದು ಆರೋಪ ಮಾಡುತ್ತಿದ್ದಾರೆ. ಸಾರಿಗೆ ನೌಕರರ ಮುಷ್ಕರ ರಾಜ್ಯಾದ್ಯಂತ ಭಾರೀ ಗಮನ ಸೆಳೆದಿತ್ತು. ನಾಲ್ಕು ದಿನಗಳ ದಿಢೀರ್ ಮುಷ್ಕರದಿಂದಾಗಿ ಸಾರ್ವಜನಿಕರಿಗೆ ಭಾರೀ ತೊಂದರೆ ಉಂಟಾಗಿತ್ತು. ಅಲ್ಲದೆ, ಸಾರಿಗೆ ನೌಕರರ ಸಂಘದ ಮುಖಂಡರು, ಮುಷ್ಕರದಲ್ಲಿ ಪಾಲ್ಗೊಂಡ ನೌಕರರ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು.
10-08-25 09:12 pm
HK News Desk
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm