ಬ್ರೇಕಿಂಗ್ ನ್ಯೂಸ್
11-04-25 10:27 pm Bangalore Correspondent ಕರ್ನಾಟಕ
ಬೆಂಗಳೂರು, ಏ 11: ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ಕೋರ್ಟ್ ಆದೇಶ ಉಲ್ಲಂಘಿಸಿ ಎರಡನೆ ವಿಡಿಯೊ ಬಿಟ್ಟಿರುವ ಆರೋಪ ಹಿನ್ನೆಲೆ ʼದೂತʼ ಹೆಸರಿನ ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.
ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳವನ್ನ ಗುರಿಯಾಗಿಸಿಕೊಂಡು ಈ ಹಿಂದೆ ಮಾಡಿರುವ ವಿಡಿಯೊ ತೆಗೆದುಹಾಕುವಂತೆ ಮತ್ತು ಈ ಕುರಿತು ವಿಡಿಯೊ ಮಾಡದಂತೆ ತಡೆಯಾಜ್ಞೆ ನೀಡಿತ್ತು.

ಆದರೆ, ನ್ಯಾಯಾಲಯದ ತಡೆಯಾಜ್ಞೆ ಅದೇಶವನ್ನು ಉಲ್ಲಂಘಿಸಿ, ಎರಡನೆ ವಿಡಿಯೋ ಬಿಟ್ಟಿರುವ ಹಿನ್ನೆಲೆ ಸಮೀರ್ ಎಂಡಿ ಮೇಲೆ ಮಾನಷ್ಟ ಮೊಕದ್ದಮೆ ದಾಖಲಾಗಿದೆ.
ಪ್ರರಕಣ ಸಂಬಂಧ 10 ಕೋಟಿ ಮಾನನಷ್ಟ ಮೊಕದ್ದಮೆಯನ್ನು ಧರ್ಮಸ್ಥಳದ ಹರ್ಷೇಂದ್ರ ಮತ್ತು ನಿಶ್ಚಲ್ ಹೂಡಿದ್ದಾರೆ. ನ್ಯಾಯಾಲಯವು ಯೂಟ್ಯೂಬರ್ ಗೆ ನೋಟೀಸ್ ಜಾರಿ ಮಾಡಿ, ಹಾಜರಾಗುವಂತೆ ಸೂಚನೆಯನ್ನು ನೀಡಿದೆ. ಮುಖ್ಯವಾಗಿ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಹರಿಬಿಟ್ಟಿದ್ದ ವಿಡಿಯೊ ತಕ್ಷಣ ಡಿಲೀಟ್ ಮಾಡಲು ಬೆಂಗಳೂರಿನ ಸಿ ಸಮೀರ್ ಹಿಂದೆ ಮಾಡಿದ ಮೊದಲನೇ ವಿಡಿಯೋ ತಕ್ಷಣ ಡಿಲೀಟ್ ಮಾಡಲು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಆದೇಶ ಮಾಡಿದೆ. ಧರ್ಮಸ್ಥಳ ಪರ ರಾಜಶೇಖರ ಹಿಲ್ಯಾರ್ ಮಂಡಿಸಿದ ವಾದವನ್ನು ಆಲಿಸಿದ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಧೀಶ ಎಸ್. ನಟರಾಜ್ ಈ ಆದೇಶ ಮಾಡಿದ್ದಾರೆ.
ಸಮೀರ್ ಧರ್ಮಸ್ಥಳದ ವಿರುದ್ಧ ಈ ಹಿಂದೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲವನ್ನ ಎಬ್ಬಿಸಿತ್ತು. ಕೋಟಿಗಟ್ಟಲೆ ಜನ್ರು ವಿಡಿಯೋ ನೋಡಿದ್ರು, ವಿಡಿಯೋವನ್ನ ಎರ್ರಬಿರಿ ಶೇರ್ ಕೂಡ ಮಾಡಿದ್ದರು, ಆದ್ರೆ ಕೋರ್ಟ್ ಮುಖಾಂತರವೇ ವಾರಗಳಲ್ಲಿ ವಿಡಿಯೋ ಡಿಲೀಟ್ ಮಾಡಿಸಲಾಗಿತ್ತು. ಇದರ ಬೆನ್ನಲ್ಲೇ ಮತ್ತೊಂದು ವಿಡಿಯೋವನ್ನ ಡಿಲೀಟ್ ಮಾಡಲು ಕೋಟ್ ಆದೇಶ ಮಾಡಿರುವ ಬೆನ್ನಲ್ಲೇ ಸಮೀರ್ ಅವರ ಚಾನಲ್ ನಿಂದ ವಿಡಿಯೋವನ್ನು ಡಿಲೀಟ್ ಮಾಡಿದ್ದಾರೆ.
In a significant legal development, the court has ordered Sammer MD to immediately delete a controversial video that allegedly defamed the Dharmasthala temple. The ruling comes amidst a ₹10 crore defamation lawsuit filed against him by representatives of the prominent religious organization.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm