ಬ್ರೇಕಿಂಗ್ ನ್ಯೂಸ್
15-04-25 12:51 pm HK News Desk ಕರ್ನಾಟಕ
ಬೆಂಗಳೂರು, ಎ.15: ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಪತ್ರಕರ್ತ ಎಸ್.ಕೆ. ಶ್ಯಾಮಸುಂದರ್(72) ಸೋಮವಾರ ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಆರೋಗ್ಯ ಚೇತರಿಸದೇ ಕೋಮಾಗೆ ಜಾರಿದ್ದರು.
ಶ್ಯಾಮಸುಂದರ್ ಅವರು ಕನ್ನಡ ಪತ್ರಿಕೋದ್ಯಮಲ್ಲಿ ಸುಮಾರು 39 ವರ್ಷ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದರು. ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಉನ್ನತ ಜವಾಬ್ದಾರಿಯನ್ನು ನಿರ್ವಹಿಸಿರುವ ಶ್ಯಾಮಸುಂದರ್, ವನ್ ಇಂಡಿಯಾ ನಂಬರ್ ವನ್ ಆಗಿಸಿದ್ದು ಸೇರಿದಂತೆ ಕನ್ನಡ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿ ಅಪಾರ ಕೊಡುಗೆ ನೀಡಿದ್ದಾರೆ. ಪತ್ರಕರ್ತರ ಬಳಗದಲ್ಲಿ ಶಾಮಿ ಎಂದೇ ಪ್ರಸಿದ್ಧಿ ಪಡೆದಿದ್ದರು. ಅವಿವಾಹಿತರಾಗಿದ್ದ ಶ್ಯಾಮಸುಂದರ್, ಜಗ್ಗೇಶ್ ನಟನೆಯ ಎದ್ದೇಳು ಮಂಜುನಾಥ ಸಿನಿಮಾದಲ್ಲಿ ಬ್ಯಾಂಕ್ ಮ್ಯಾನೇಜರ್ ಪಾತ್ರವನ್ನೂ ನಿರ್ವಹಿಸಿದ್ದರು. ಶ್ಯಾಮಸುಂದರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿಗಳು, ಹಿರಿಯ ಪತ್ರಕರ್ತ ಎಸ್.ಕೆ. ಶ್ಯಾಮಸುಂದರ್ ಅವರ ನಿಧನದ ಸುದ್ದಿ ದುಃಖವುಂಟು ಮಾಡಿದೆ. ಬರಹವನ್ನೇ ಬದುಕಾಗಿಸಿಕೊಂಡಿದ್ದ ಶ್ಯಾಮಸುಂದರ್ ಅವರು ಸುದೀರ್ಘ ಕಾಲ ಪತ್ರಕರ್ತರಾಗಿ ದುಡಿದವರು. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.
The journalism community and the state of Karnataka are mourning the loss of esteemed veteran journalist S.K. Shyamsundar, who passed away on April 15th in Bangalore. Shyamsundar, recognized for his significant contributions to Kannada journalism, leaves behind a rich legacy that has inspired countless writers and reporters in the region.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm