ಬ್ರೇಕಿಂಗ್ ನ್ಯೂಸ್
16-04-25 06:42 pm Bangalore Correspondent ಕರ್ನಾಟಕ
ಬೆಂಗಳೂರು, ಏ 16: ಷರತ್ತು ಉಲ್ಲಂಘಿಸಿದ ಆರೋಪದಡಿ ಕಿರುತೆರೆ ಕಾರ್ಯಕ್ರಮಗಳ ಮೂಲಕ ಜನಪ್ರಿಯರಾಗಿರುವ ರಜತ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 24ನೇ ಎಸಿಜೆಎಂ ನ್ಯಾಯಾಲಯ ಆದೇಶಿಸಿದೆ.
ಮತ್ತೋರ್ವ ಆರೋಪಿ, ನಟ ವಿನಯ್ ಗೌಡಗೆ ನ್ಯಾಯಾಲಯ 500 ರೂ. ದಂಡ ವಿಧಿಸಿದೆ. ಇದೇ ವೇಳೆ, ಜಾಮೀನು ಕೋರಿ ರಜತ್ ಪರ ವಕೀಲರು ಅರ್ಜಿ ಸಲ್ಲಿಸಿದ್ದು, ತೀರ್ಪು ಆದೇಶವನ್ನು ನ್ಯಾಯಾಧೀಶರು ನಾಳೆಗೆ ಕಾಯ್ದಿರಿಸಿದ್ದಾರೆ.


ಮಾರಕಾಸ್ತ್ರ ಹಿಡಿದು ವಿಡಿಯೋ ಮಾಡಿದ್ದ ಆರೋಪದಡಿ ರಜತ್ ಹಾಗೂ ವಿನಯ್ ಗೌಡಗೆ ಮಾರ್ಚ್ 25ರಂದು ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿದ್ದರು. ಬಳಿಕ ಪ್ರಕರಣದಲ್ಲಿ ಇಬ್ಬರೂ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದ್ದ ನ್ಯಾಯಾಲಯ, ವಿಚಾರಣೆಯ ಸಂದರ್ಭದಲ್ಲಿ ಖುದ್ದು ಹಾಜರಿರುವಂತೆ ಷರತ್ತು ವಿಧಿಸಿತ್ತು. ಆದರೆ ನ್ಯಾಯಾಲಯದ ವಿಚಾರಣೆಗೆ ರಜತ್ ಹಾಜರಾಗಿರಲಿಲ್ಲ. ಹಾಜರಾಗದಿರಲು ಸೂಕ್ತ ಕಾರಣ ನೀಡಿ ವಿನಾಯಿತಿ ಅರ್ಜಿಯನ್ನೂ ಸಲ್ಲಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ, ರಜತ್ ಕಿಶನ್ ವಿರುದ್ಧ ನ್ಯಾಯಾಲಯ ವಾರೆಂಟ್ ಜಾರಿಗೊಳಿಸಿತ್ತು.
ವಾರೆಂಟ್ನ ಅನ್ವಯ ರಜತ್ ಇಂದು ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿ, 24ನೇ ಎಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ರಜತ್ ಕಿಶನ್ ಬಂಧನವಾಗುತ್ತಿದ್ದಂತೆ ಇತ್ತ ವಿನಯ್ ಗೌಡ ನ್ಯಾಯಾಲಯದ ಮುಂದೆ ಹಾಜರಾಗಿದ್ದರು.
Former Bigg Boss Kannadacontestant Rajath Kishen is reportedly arrested once again today (April 16) by the Basaveshwaranagar police for allegedly violating bail conditions in the controversial "machete reels" case.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm