ಬ್ರೇಕಿಂಗ್ ನ್ಯೂಸ್
16-04-25 06:42 pm Bangalore Correspondent ಕರ್ನಾಟಕ
ಬೆಂಗಳೂರು, ಏ 16: ಷರತ್ತು ಉಲ್ಲಂಘಿಸಿದ ಆರೋಪದಡಿ ಕಿರುತೆರೆ ಕಾರ್ಯಕ್ರಮಗಳ ಮೂಲಕ ಜನಪ್ರಿಯರಾಗಿರುವ ರಜತ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 24ನೇ ಎಸಿಜೆಎಂ ನ್ಯಾಯಾಲಯ ಆದೇಶಿಸಿದೆ.
ಮತ್ತೋರ್ವ ಆರೋಪಿ, ನಟ ವಿನಯ್ ಗೌಡಗೆ ನ್ಯಾಯಾಲಯ 500 ರೂ. ದಂಡ ವಿಧಿಸಿದೆ. ಇದೇ ವೇಳೆ, ಜಾಮೀನು ಕೋರಿ ರಜತ್ ಪರ ವಕೀಲರು ಅರ್ಜಿ ಸಲ್ಲಿಸಿದ್ದು, ತೀರ್ಪು ಆದೇಶವನ್ನು ನ್ಯಾಯಾಧೀಶರು ನಾಳೆಗೆ ಕಾಯ್ದಿರಿಸಿದ್ದಾರೆ.
ಮಾರಕಾಸ್ತ್ರ ಹಿಡಿದು ವಿಡಿಯೋ ಮಾಡಿದ್ದ ಆರೋಪದಡಿ ರಜತ್ ಹಾಗೂ ವಿನಯ್ ಗೌಡಗೆ ಮಾರ್ಚ್ 25ರಂದು ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿದ್ದರು. ಬಳಿಕ ಪ್ರಕರಣದಲ್ಲಿ ಇಬ್ಬರೂ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದ್ದ ನ್ಯಾಯಾಲಯ, ವಿಚಾರಣೆಯ ಸಂದರ್ಭದಲ್ಲಿ ಖುದ್ದು ಹಾಜರಿರುವಂತೆ ಷರತ್ತು ವಿಧಿಸಿತ್ತು. ಆದರೆ ನ್ಯಾಯಾಲಯದ ವಿಚಾರಣೆಗೆ ರಜತ್ ಹಾಜರಾಗಿರಲಿಲ್ಲ. ಹಾಜರಾಗದಿರಲು ಸೂಕ್ತ ಕಾರಣ ನೀಡಿ ವಿನಾಯಿತಿ ಅರ್ಜಿಯನ್ನೂ ಸಲ್ಲಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ, ರಜತ್ ಕಿಶನ್ ವಿರುದ್ಧ ನ್ಯಾಯಾಲಯ ವಾರೆಂಟ್ ಜಾರಿಗೊಳಿಸಿತ್ತು.
ವಾರೆಂಟ್ನ ಅನ್ವಯ ರಜತ್ ಇಂದು ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿ, 24ನೇ ಎಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ರಜತ್ ಕಿಶನ್ ಬಂಧನವಾಗುತ್ತಿದ್ದಂತೆ ಇತ್ತ ವಿನಯ್ ಗೌಡ ನ್ಯಾಯಾಲಯದ ಮುಂದೆ ಹಾಜರಾಗಿದ್ದರು.
Former Bigg Boss Kannadacontestant Rajath Kishen is reportedly arrested once again today (April 16) by the Basaveshwaranagar police for allegedly violating bail conditions in the controversial "machete reels" case.
16-06-25 02:56 pm
HK News Desk
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
Bike Taxi, Ola, Uber, Karnataka: ರ್ಯಾಪಿಡೋ, ಉ...
13-06-25 08:47 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
16-06-25 05:07 pm
Mangalore Correspondent
Mangalore, Pregnant Wife Suicide, Puthila Par...
16-06-25 12:30 pm
ನೆಲ್ಯಾಡಿ ಬಳಿ ಭೀಕರ ಅಪಘಾತ ; ನಿಲ್ಲಿಸಿದ್ದ ಲಾರಿಗೆ...
16-06-25 12:13 pm
Mangalore Fire, Deralakatte Hostel, Rain: ಜಡಿ...
15-06-25 11:04 pm
Kadri Kaibattal, Mangalore Rain, Landslide: ಕ...
15-06-25 09:50 pm
16-06-25 03:05 pm
HK News Desk
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm