ಬ್ರೇಕಿಂಗ್ ನ್ಯೂಸ್
16-04-25 06:42 pm Bangalore Correspondent ಕರ್ನಾಟಕ
ಬೆಂಗಳೂರು, ಏ 16: ಷರತ್ತು ಉಲ್ಲಂಘಿಸಿದ ಆರೋಪದಡಿ ಕಿರುತೆರೆ ಕಾರ್ಯಕ್ರಮಗಳ ಮೂಲಕ ಜನಪ್ರಿಯರಾಗಿರುವ ರಜತ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 24ನೇ ಎಸಿಜೆಎಂ ನ್ಯಾಯಾಲಯ ಆದೇಶಿಸಿದೆ.
ಮತ್ತೋರ್ವ ಆರೋಪಿ, ನಟ ವಿನಯ್ ಗೌಡಗೆ ನ್ಯಾಯಾಲಯ 500 ರೂ. ದಂಡ ವಿಧಿಸಿದೆ. ಇದೇ ವೇಳೆ, ಜಾಮೀನು ಕೋರಿ ರಜತ್ ಪರ ವಕೀಲರು ಅರ್ಜಿ ಸಲ್ಲಿಸಿದ್ದು, ತೀರ್ಪು ಆದೇಶವನ್ನು ನ್ಯಾಯಾಧೀಶರು ನಾಳೆಗೆ ಕಾಯ್ದಿರಿಸಿದ್ದಾರೆ.


ಮಾರಕಾಸ್ತ್ರ ಹಿಡಿದು ವಿಡಿಯೋ ಮಾಡಿದ್ದ ಆರೋಪದಡಿ ರಜತ್ ಹಾಗೂ ವಿನಯ್ ಗೌಡಗೆ ಮಾರ್ಚ್ 25ರಂದು ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿದ್ದರು. ಬಳಿಕ ಪ್ರಕರಣದಲ್ಲಿ ಇಬ್ಬರೂ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದ್ದ ನ್ಯಾಯಾಲಯ, ವಿಚಾರಣೆಯ ಸಂದರ್ಭದಲ್ಲಿ ಖುದ್ದು ಹಾಜರಿರುವಂತೆ ಷರತ್ತು ವಿಧಿಸಿತ್ತು. ಆದರೆ ನ್ಯಾಯಾಲಯದ ವಿಚಾರಣೆಗೆ ರಜತ್ ಹಾಜರಾಗಿರಲಿಲ್ಲ. ಹಾಜರಾಗದಿರಲು ಸೂಕ್ತ ಕಾರಣ ನೀಡಿ ವಿನಾಯಿತಿ ಅರ್ಜಿಯನ್ನೂ ಸಲ್ಲಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ, ರಜತ್ ಕಿಶನ್ ವಿರುದ್ಧ ನ್ಯಾಯಾಲಯ ವಾರೆಂಟ್ ಜಾರಿಗೊಳಿಸಿತ್ತು.
ವಾರೆಂಟ್ನ ಅನ್ವಯ ರಜತ್ ಇಂದು ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿ, 24ನೇ ಎಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ರಜತ್ ಕಿಶನ್ ಬಂಧನವಾಗುತ್ತಿದ್ದಂತೆ ಇತ್ತ ವಿನಯ್ ಗೌಡ ನ್ಯಾಯಾಲಯದ ಮುಂದೆ ಹಾಜರಾಗಿದ್ದರು.
Former Bigg Boss Kannadacontestant Rajath Kishen is reportedly arrested once again today (April 16) by the Basaveshwaranagar police for allegedly violating bail conditions in the controversial "machete reels" case.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm