ಬ್ರೇಕಿಂಗ್ ನ್ಯೂಸ್
17-04-25 11:41 am Bangalore Correspondent ಕರ್ನಾಟಕ
ಬೆಂಗಳೂರು, ಎ.17 : ಜಾತಿ ಗಣತಿಯಲ್ಲಿ ಗೊಂದಲ ಇದ್ದಂತೆ ತೋರುತ್ತದೆ. ಪರಿಶಿಷ್ಟ ಜಾತಿಯಲ್ಲಿ ಹಿಂದೆ 101 ಜಾತಿಗಳು ಇದ್ದವು. ಆದರೆ ಈಗ 180 ಜಾತಿಗಳನ್ನು ಸೇರಿಸಿದ್ದಾರೆ. ಇದು ಹೇಗೆ ಸಾಧ್ಯ ಎಂದು ಚಿತ್ರದುರ್ಗ ಪೀಠದ ಮಾದಾರ ಚೆನ್ನಯ್ಯ ಸ್ವಾಮೀಜಿ ಪ್ರಶ್ನೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಾಗಾದರೆ ಜಾತಿ ಗಣತಿಯಲ್ಲಿ ಸೇರ್ಪಡೆಗೊಂಡ ಜಾತಿಗಳು ಯಾವುದು, ಯಾರು ಅವರು? ಈ ಗೊಂದಲಗಳನ್ನ ಸರ್ಕಾರ ಸರಿಪಡಿಸಬೇಕು. ಜಾತಿಗಣತಿ ವರದಿಯನ್ನ ಸರ್ಕಾರ ಮರು ಪರಿಶೀಲನೆ ಮಾಡಬೇಕು ಎಂದು ಒತ್ತಾಯಿಸಿದರು.
ಬೇರೆ ಬೇರೆ ಸಮುದಾಯದವರು ಪರ-ವಿರೋಧ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಯಾರಿಗೂ ಅನ್ಯಾಯ ಆಗದಂತೆ ಸಾಮಾಜಿಕ ನ್ಯಾಯ ಸಿಗಬೇಕು. ಇನ್ನೂ ಎಡ-ಬಲದ ಬಗ್ಗೆ ಕೆಲ ಜಿಲ್ಲೆಗಳಲ್ಲಿ ಗೊಂದಲ ಇದೆ. ಆದಿ ಕರ್ನಾಟಕ ಅಂತ ಕೆಲವು ಜಿಲ್ಲೆಗಳಲ್ಲಿ ಬರೆಸಿಕೊಂಡಿದ್ದಾರೆ ಎಂದರು.
ಸಿದ್ದರಾಮಯ್ಯ ಸರ್ಕಾರ ನಾಗಮೋಹನ್ ದಾಸ್ ವರದಿ ಸಲ್ಲಿಕೆ ವೇಳೆ ಜಾತಿ ಗೊಂದಲ ಪರಿಹರಿಸಿ, ಅರ್ಹರಿಗೆ ಒಳ ಮೀಸಲಾತಿ ಕಲ್ಪಿಸುವುದಾಗಿ ಹೇಳಿತ್ತು. 2 ತಿಂಗಳ ಕಾಲಾವಕಾಶ ಕೇಳಿದೆ. ಎಡ-ಬಲ ಸಹೋದರ ಸಮಾನರು, ಹಾಗಾಗಿ ಮೀಸಲಾತಿ ಹಂಚಿಕೆ ವೇಳೆ ಗೊಂದಲ ಬೇಡ ಎಂದು ಮನವಿ ಮಾಡಿದರು.
Renowned social reformer Madara Chennaiyya Swamiji has made an assertive statement regarding the Scheduled Castes list, claiming that 180 new castes have been added alongside the existing 101 recognized categories. This assertion has sparked significant discussions and debates within social, political, and academic circles.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm