ಬ್ರೇಕಿಂಗ್ ನ್ಯೂಸ್
17-04-25 11:41 am Bangalore Correspondent ಕರ್ನಾಟಕ
ಬೆಂಗಳೂರು, ಎ.17 : ಜಾತಿ ಗಣತಿಯಲ್ಲಿ ಗೊಂದಲ ಇದ್ದಂತೆ ತೋರುತ್ತದೆ. ಪರಿಶಿಷ್ಟ ಜಾತಿಯಲ್ಲಿ ಹಿಂದೆ 101 ಜಾತಿಗಳು ಇದ್ದವು. ಆದರೆ ಈಗ 180 ಜಾತಿಗಳನ್ನು ಸೇರಿಸಿದ್ದಾರೆ. ಇದು ಹೇಗೆ ಸಾಧ್ಯ ಎಂದು ಚಿತ್ರದುರ್ಗ ಪೀಠದ ಮಾದಾರ ಚೆನ್ನಯ್ಯ ಸ್ವಾಮೀಜಿ ಪ್ರಶ್ನೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಾಗಾದರೆ ಜಾತಿ ಗಣತಿಯಲ್ಲಿ ಸೇರ್ಪಡೆಗೊಂಡ ಜಾತಿಗಳು ಯಾವುದು, ಯಾರು ಅವರು? ಈ ಗೊಂದಲಗಳನ್ನ ಸರ್ಕಾರ ಸರಿಪಡಿಸಬೇಕು. ಜಾತಿಗಣತಿ ವರದಿಯನ್ನ ಸರ್ಕಾರ ಮರು ಪರಿಶೀಲನೆ ಮಾಡಬೇಕು ಎಂದು ಒತ್ತಾಯಿಸಿದರು.
ಬೇರೆ ಬೇರೆ ಸಮುದಾಯದವರು ಪರ-ವಿರೋಧ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಯಾರಿಗೂ ಅನ್ಯಾಯ ಆಗದಂತೆ ಸಾಮಾಜಿಕ ನ್ಯಾಯ ಸಿಗಬೇಕು. ಇನ್ನೂ ಎಡ-ಬಲದ ಬಗ್ಗೆ ಕೆಲ ಜಿಲ್ಲೆಗಳಲ್ಲಿ ಗೊಂದಲ ಇದೆ. ಆದಿ ಕರ್ನಾಟಕ ಅಂತ ಕೆಲವು ಜಿಲ್ಲೆಗಳಲ್ಲಿ ಬರೆಸಿಕೊಂಡಿದ್ದಾರೆ ಎಂದರು.
ಸಿದ್ದರಾಮಯ್ಯ ಸರ್ಕಾರ ನಾಗಮೋಹನ್ ದಾಸ್ ವರದಿ ಸಲ್ಲಿಕೆ ವೇಳೆ ಜಾತಿ ಗೊಂದಲ ಪರಿಹರಿಸಿ, ಅರ್ಹರಿಗೆ ಒಳ ಮೀಸಲಾತಿ ಕಲ್ಪಿಸುವುದಾಗಿ ಹೇಳಿತ್ತು. 2 ತಿಂಗಳ ಕಾಲಾವಕಾಶ ಕೇಳಿದೆ. ಎಡ-ಬಲ ಸಹೋದರ ಸಮಾನರು, ಹಾಗಾಗಿ ಮೀಸಲಾತಿ ಹಂಚಿಕೆ ವೇಳೆ ಗೊಂದಲ ಬೇಡ ಎಂದು ಮನವಿ ಮಾಡಿದರು.
Renowned social reformer Madara Chennaiyya Swamiji has made an assertive statement regarding the Scheduled Castes list, claiming that 180 new castes have been added alongside the existing 101 recognized categories. This assertion has sparked significant discussions and debates within social, political, and academic circles.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm