ಬ್ರೇಕಿಂಗ್ ನ್ಯೂಸ್
18-04-25 03:38 pm HK News Desk ಕರ್ನಾಟಕ
ತುಮಕೂರು, ಏ 18: ಹಾಡಹಗಲೇ ಮಗಳ ಅಪಹರಣವಾಗಿದ್ದು ಹುಡುಕಿಕೊಡುವಂತೆ ಪೊಲೀಸರ ಬಳಿ ಬಂದರೂ ನ್ಯಾಯ ಸಿಗಲಿಲ್ಲ ಎಂದು ಆರೋಪಿಸಿ ಮಗಳನ್ನು ಹುಡುಕಿಕೊಡುವಂತೆ ಪೊಲೀಸ್ ಠಾಣೆ ಎದುರೇ ಪೋಷಕರು ಅರೆಬೆತ್ತಲೆ ಪ್ರತಿಭಟನೆ ನಡೆಸಿದ ಘಟನೆ ತುಮಕೂರು ಜಿಲ್ಲೆ ತಿಪಟೂರು ನಗರ ಪೊಲೀಸ್ ಠಾಣೆ ಎದುರು ನಡೆದಿದೆ.
ತಿಪಟೂರು ನಗರದ ಕಂಚಾಘಟ್ಟ ನಿವಾಸಿ ರಂಗಸ್ವಾಮಿ ಎಂಬುವವರ ಕುಟುಂಬದಿಂದ ಈ ಪ್ರತಿಭಟನೆ ನಡೆದಿದೆ.
ಹಿರೆಬಿದರೆ ಗ್ರಾಮದ ಯುವಕನೊಬ್ಬ ಮಗಳನ್ನು ಪ್ರೀತಿಸುತ್ತಿದ್ದ, ಯುವಕನ ತಾಯಿ ಆಟೋದಲ್ಲಿ ಬಂದು ತಮ್ಮ ಮಗಳನ್ನು ಕರೆದೊಯ್ದಿದ್ದಾರೆ ಎಂದು ಪೋಷಕರು ಆರೋಪಿಸಿದ್ದರು. ದೂರು ನೀಡಲು ಬಂದವರಿಗೆ ಸ್ಪಂದಿಸಲಿಲ್ಲ ಎಂಬ ಕಾರಣದಿಂದ ಪೋಷಕರು ಠಾಣೆ ಎದುರು ಪ್ರತಿಭಟನೆ ನಡೆಸಿದರು.
ಪೊಲೀಸರ ಸಂಧಾನ - ಪ್ರಕರಣ ಸುಖಾಂತ್ಯ:
ನಂತರ ಅವರನ್ನು ಸಮಾಧಾನ ಪಡಿಸಿದ ಪೊಲೀಸರು ಪ್ರತಿಭಟನೆ ಮುಂದುವರೆಸದಂತೆ ತಡೆದರು. ರಾತ್ರಿ ಪ್ರಿಯಕರನೊಂದಿಗೆ ಠಾಣೆಗೆ ಬಂದ ಯುವತಿ, ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದು, ಮದುವೆಯಾಗುವುದಾಗಿ ಒಪ್ಪಿಕೊಂಡಿದ್ದಾರೆ. ಮಗಳ ಪ್ರೀತಿಗೆ ಪೋಷಕರು ಒಪ್ಪಿದ್ದು, ಎರಡು ಮನೆಯವರಿಂದ ಮದುವೆಗೆ ಒಪ್ಪಿಗೆ ದೊರೆತ ನಂತರ ಪ್ರಕರಣ ಸುಖಾಂತ್ಯ ಕಂಡಿದೆ
In a shocking display of desperation, parents of a young girl who was kidnapped in broad daylight took to the streets outside the Tiptur Police Station. The couple, clad only in their undergarments, expressed their outrage over what they perceive as the local police's failure to act swiftly and effectively following their daughter's abduction.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm