ಬ್ರೇಕಿಂಗ್ ನ್ಯೂಸ್
19-04-25 12:24 pm HK News Desk ಕರ್ನಾಟಕ
ಶಿವಮೊಗ್ಗ, ಎ.19: ಇಲ್ಲಿನ ಆದಿಚುಂಚನಗಿರಿ ಕಾಲೇಜಿನಲ್ಲಿ ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದ ಪ್ರಕರಣ ವಿವಾದಕ್ಕೆ ಕಾರಣವಾಗುತ್ತಲೇ ಇದಕ್ಕೆ ಕಾರಣವಾದ ಇಬ್ಬರು ಹೋಮ್ ಗಾರ್ಡ್ ಗಳನ್ನು ಜಿಲ್ಲಾಡಳಿತ ಅಮಾನತು ಮಾಡಿದೆ. ಬ್ರಾಹ್ಮಣ ಸಂಘದ ದೂರಿನಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಪರೀಕ್ಷಾ ಕೇಂದ್ರದ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ತನಿಖೆ ಕೈಗೊಂಡಿದ್ದಾರೆ.
ತಪಾಸಣೆ ವೇಳೆ ಒಬ್ಬ ಅಭ್ಯರ್ಥಿ ಜನಿವಾರವನ್ನು ತಾನೇ ತೆಗೆದು ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶಿಸುತ್ತಾನೆ. ಇನ್ನೊಬ್ಬ ಜನಿವಾರ ತೆಗೆಯದೇ ಹೊರಗಡೆ ಕಾಯುತ್ತಿದ್ದ. ಇದನ್ನು ಗಮನಿಸಿ ಕೇಂದ್ರದ ಮೇಲ್ವಿಚಾರಕರು ಸ್ಥಳಕ್ಕೆ ದೌಡಾಯಿಸಿ ಹೋಮ್ ಗಾರ್ಡ್ಗೆ ಬುದ್ಧಿ ಹೇಳುತ್ತಾರೆ. ಬಳಿಕ ಆ ಅಭ್ಯರ್ಥಿಯನ್ನು ಒಳಕ್ಕೆ ಬಿಟ್ಟಿದ್ದಾರೆ. ಪರೀಕ್ಷಾ ಕೇಂದ್ರದ ಮೇಲ್ವಿಚಾರಕರ ಹಂತದಲ್ಲಿ ಕರ್ತವ್ಯಲೋಪ ಆಗಿಲ್ಲ. ಹೀಗಾಗಿ, ಜನಿವಾರ ತೆಗೆಯಲು ಸೂಚನೆ ನೀಡಿದ ಇಬ್ಬರು ಹೋಮ್ ಗಾರ್ಡ್ಗಳನ್ನು ಅಮಾನತುಗೊಳಿಸಿದ್ದು, ಇಲಾಖಾ ತನಿಖೆ ಕಾಯ್ದಿರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.
ಶಿವಮೊಗ್ಗ ಹಾಗೂ ಬೀದರ್ ನಲ್ಲಿ ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಘಟನೆಗಳು ನಡೆದಿದ್ದವು. ಏ.17ರಂದು ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ಅಭ್ಯರ್ಥಿಗಳು ಸಹಜವಾಗಿ ಅವರ ಜಾತಿಗೆ ತಕ್ಕಂತೆ ಶಿವದಾರ, ಜನಿವಾರ ಧರಿಸಿದ್ದರು. ಆದರೆ, ಪರೀಕ್ಷೆ ಹಾಲ್ ಗೆ ಪ್ರವೇಶಿಸುವ ಮುನ್ನ ಹೋಂ ಗಾರ್ಡ್ ಗಳು ಅಭ್ಯರ್ಥಿಗಳನ್ನು ಚೆಕ್ ಮಾಡುವಾಗ ಕಟ್ಟಿಕೊಂಡಿದ್ದ ತಾಯತ ಅಥವಾ ಯಾವುದೇ ದಾರಗಳನ್ನು ತೆಗೆದು ಹಾಕುವಂತೆ ಸೂಚಿಸಿದ್ದರು. ಅದೇ ವೇಳೆ, ಕೆಲವು ಅಭ್ಯರ್ಥಿಗಳ ಜನಿವಾರಗಳನ್ನೂ ಸಹ ತೆಗೆಯುವಂತೆ ಸೂಚಿಸಿದ್ದು ವಿವಾದಕ್ಕೆ ಕಾರಣವಾಗಿದೆ.
Two home guards deployed at a Common Entrance Test (CET) examination centre in Shivamogga, Karnataka, have been suspended after they allegedly forced two students to remove their janivara (sacred thread) before entering the exam hall. The incident occurred on April 16 at Aadichunchanagiri Independent PU College in Sharavathinagara, sparking outrage from the local Brahmin community and prompting swift action from district authorities.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm