ಬ್ರೇಕಿಂಗ್ ನ್ಯೂಸ್
22-04-25 02:37 pm HK News Desk ಕರ್ನಾಟಕ
ಬೀದರ್, ಎ.22 : ಮೊನ್ನೆ ಒಬ್ಬ ವಿದ್ಯಾರ್ಥಿ ಫೇಲ್ ಮಾಡಿದ್ರೆ ನನ್ ಲವ್ ಮಿಸ್ ಆಗತ್ತೆ, ಪ್ಲೀಸ್ ಪಾಸ್ ಮಾಡಿ ಅಂತ ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆಯಲ್ಲಿ ಬರೆದಿದ್ದು ಸುದ್ದಿಯಾಗಿತ್ತು. ಇದೀಗ ಮತ್ತೊಬ್ಬ ವಿದ್ಯಾರ್ಥಿಯ ಸರದಿ. ನನ್ನ ಪಾಸ್ ಮಾಡದೇ ಇದ್ರೆ ಸತ್ತೇ ಹೋಗ್ತೀನಿ ಅಂತ ಶಿಕ್ಷಕರನ್ನೇ ಬ್ಲಾಕ್ಮೇಲ್ ಮಾಡಿದ್ದಾನೆ.
ಎಸ್ಎಸ್ಎಲ್ಸಿ ಉತ್ತರ ಪತ್ರಿಕೆಯಲ್ಲಿ ವಿದ್ಯಾರ್ಥಿಯೊಬ್ಬ ಶಿಕ್ಷಕರಿಗೆ ಬರೆದ ಪತ್ರ ವೈರಲ್ ಆಗಿದ್ದು ಹಿಂದಿ ವಿಷಯದಲ್ಲಿ 80/80 ಅಂಕ ನೀಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬರೆದಿಟ್ಟಿದ್ದಾನೆ. ಹಿಂದಿ ಪತ್ರಿಕೆಯ ಮೌಲ್ಯಮಾಪನದ ವೇಳೆ ವಿದ್ಯಾರ್ಥಿಯ ಬರಹ ಕಂಡುಬಂದಿದೆ.
ಬೀದರ್ನಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಮೌಲ್ಯಮಾಪನದ ವೇಳೆ ಈ ವಿಚಿತ್ರ ಬರಹ ಪತ್ತೆಯಾಗಿದ್ದು ಅದರ ಫೋಟೊ ವೈರಲ್ ಆಗಿದೆ. ಹಿಂದಿ ವಿಷಯಕ್ಕೆ 80 ಅಂಕ ನೀಡದಿದ್ರೆ ಸಾಯ್ತೀನಿ. ಪ್ಲೀಸ್ ನನಗೆ 80/80 ಅಂಕ ಕೊಡಿ, ಇಲ್ಲದಿದ್ರೆ ನನ್ನ ಮರ್ಯಾದೆ ಹೋಗುತ್ತೆ. 80 ಅಂಕ ಪಡೆಯದಿದ್ರೆ ನನ್ನ ತಂದೆ, ತಾಯಿ ಹಾಗೂ ಟೀಚರ್ ಅಗೌರವದಿಂದ ನೋಡ್ತಾರೆ. ಅದನ್ನು ಸಹಿಸಿಕೊಳ್ಳಲು ನನಗೆ ಆಗಲ್ಲ, ನಾನು ಸತ್ತು ಹೋಗ್ತೇನಿ.. ಪ್ಲೀಸ್ ಟೀಚರ್ ಎಂದು ಉತ್ತರ ಪತ್ರಿಕೆಯಲ್ಲಿ ವಿದ್ಯಾರ್ಥಿ ಬರೆದಿಟ್ಟಿದ್ದು ಮೌಲ್ಯಮಾಪಕರನ್ನು ಬ್ಲಾಕ್ಮೇಲ್ ಮಾಡಲು ಯತ್ನಿಸಿದ್ದಾನೆ.
In a shocking incident from Bidar, a student preparing for the SSLC examinations has threatened to commit suicide unless he is awarded full marks in his upcoming assessments. The alarming demand for a total of 80 marks was accompanied by a disturbing warning to teachers and his parents, indicating that they would "face problems" if his demands were not met.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm