ಬ್ರೇಕಿಂಗ್ ನ್ಯೂಸ್
22-04-25 02:37 pm HK News Desk ಕರ್ನಾಟಕ
ಬೀದರ್, ಎ.22 : ಮೊನ್ನೆ ಒಬ್ಬ ವಿದ್ಯಾರ್ಥಿ ಫೇಲ್ ಮಾಡಿದ್ರೆ ನನ್ ಲವ್ ಮಿಸ್ ಆಗತ್ತೆ, ಪ್ಲೀಸ್ ಪಾಸ್ ಮಾಡಿ ಅಂತ ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆಯಲ್ಲಿ ಬರೆದಿದ್ದು ಸುದ್ದಿಯಾಗಿತ್ತು. ಇದೀಗ ಮತ್ತೊಬ್ಬ ವಿದ್ಯಾರ್ಥಿಯ ಸರದಿ. ನನ್ನ ಪಾಸ್ ಮಾಡದೇ ಇದ್ರೆ ಸತ್ತೇ ಹೋಗ್ತೀನಿ ಅಂತ ಶಿಕ್ಷಕರನ್ನೇ ಬ್ಲಾಕ್ಮೇಲ್ ಮಾಡಿದ್ದಾನೆ.
ಎಸ್ಎಸ್ಎಲ್ಸಿ ಉತ್ತರ ಪತ್ರಿಕೆಯಲ್ಲಿ ವಿದ್ಯಾರ್ಥಿಯೊಬ್ಬ ಶಿಕ್ಷಕರಿಗೆ ಬರೆದ ಪತ್ರ ವೈರಲ್ ಆಗಿದ್ದು ಹಿಂದಿ ವಿಷಯದಲ್ಲಿ 80/80 ಅಂಕ ನೀಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬರೆದಿಟ್ಟಿದ್ದಾನೆ. ಹಿಂದಿ ಪತ್ರಿಕೆಯ ಮೌಲ್ಯಮಾಪನದ ವೇಳೆ ವಿದ್ಯಾರ್ಥಿಯ ಬರಹ ಕಂಡುಬಂದಿದೆ.
ಬೀದರ್ನಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಮೌಲ್ಯಮಾಪನದ ವೇಳೆ ಈ ವಿಚಿತ್ರ ಬರಹ ಪತ್ತೆಯಾಗಿದ್ದು ಅದರ ಫೋಟೊ ವೈರಲ್ ಆಗಿದೆ. ಹಿಂದಿ ವಿಷಯಕ್ಕೆ 80 ಅಂಕ ನೀಡದಿದ್ರೆ ಸಾಯ್ತೀನಿ. ಪ್ಲೀಸ್ ನನಗೆ 80/80 ಅಂಕ ಕೊಡಿ, ಇಲ್ಲದಿದ್ರೆ ನನ್ನ ಮರ್ಯಾದೆ ಹೋಗುತ್ತೆ. 80 ಅಂಕ ಪಡೆಯದಿದ್ರೆ ನನ್ನ ತಂದೆ, ತಾಯಿ ಹಾಗೂ ಟೀಚರ್ ಅಗೌರವದಿಂದ ನೋಡ್ತಾರೆ. ಅದನ್ನು ಸಹಿಸಿಕೊಳ್ಳಲು ನನಗೆ ಆಗಲ್ಲ, ನಾನು ಸತ್ತು ಹೋಗ್ತೇನಿ.. ಪ್ಲೀಸ್ ಟೀಚರ್ ಎಂದು ಉತ್ತರ ಪತ್ರಿಕೆಯಲ್ಲಿ ವಿದ್ಯಾರ್ಥಿ ಬರೆದಿಟ್ಟಿದ್ದು ಮೌಲ್ಯಮಾಪಕರನ್ನು ಬ್ಲಾಕ್ಮೇಲ್ ಮಾಡಲು ಯತ್ನಿಸಿದ್ದಾನೆ.
In a shocking incident from Bidar, a student preparing for the SSLC examinations has threatened to commit suicide unless he is awarded full marks in his upcoming assessments. The alarming demand for a total of 80 marks was accompanied by a disturbing warning to teachers and his parents, indicating that they would "face problems" if his demands were not met.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm