ಬ್ರೇಕಿಂಗ್ ನ್ಯೂಸ್
23-04-25 01:06 pm Bangalore Correspondent ಕರ್ನಾಟಕ
ಬೆಂಗಳೂರು, ಎ.23 : ಸ್ಪೀಕರ್ ಯು.ಟಿ ಖಾದರ್ ಅವರ ಧರ್ಮದ ಹೆಸರೆತ್ತಿ ಆಕ್ಷೇಪ ಸೂಚಿಸಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಸಂಕಷ್ಟ ಎದುರಾಗಿದೆ. ಕಾಂಗ್ರೆಸ್ ಶಾಸಕರು ಹಕ್ಕುಚ್ಯುತಿ ಮಂಡಿಸಲು ದೂರು ನೀಡಿದ್ದು, ಶಾಸಕ ಸ್ಥಾನದಿಂದ ಅನರ್ಹಗೊಳ್ಳುವ ಭೀತಿ ಕಾಡುವಂತಾಗಿದೆ.
ಸ್ಪೀಕರ್ ಖಾದರ್ ಇತ್ತೀಚೆಗೆ 18 ಬಿಜೆಪಿ ಶಾಸಕರನ್ನು ಅಮಾನತು ಮಾಡಿದ್ದರು. ಈ ಅಮಾನತು ಆವೇಶವನ್ನು ಪ್ರಶ್ನಿಸಿ ಖಾಸಗಿ ಚಾನೆಲ್ ಒಂದಕ್ಕೆ ಪ್ರತಿಕ್ರಿಯೆ ನೀಡಿದ ಸಂದರ್ಭದಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಸ್ಪೀಕರ್ ಯುಟಿ ಖಾದರ್ ಅವರ ಧರ್ಮದ ಬಗ್ಗೆ ಆಕ್ಷೇಪ ಎತ್ತಿದ್ದರು. ಹೀಗಾಗಿ ಹರೀಶ್ ಪೂಂಜಾ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ಶಾಸಕರು ಹಕ್ಕುಚ್ಯುತಿ ಮಂಡಿಸಲು ಹಕ್ಕು ಬಾಧ್ಯತಾ ಸಮಿತಿ ಅಧ್ಯಕ್ಷರಿಗೆ ದೂರು ನೀಡಿದ್ದಾರೆ.
ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ್ಣ ಸೇರಿ ಕೆಲ ಶಾಸಕರು ಹರೀಶ್ ಪೂಂಜಾ ವಿರುದ್ಧ ಹಕ್ಕುಚ್ಯುತಿ ಮಂಡಿಸಲು ದೂರು ನೀಡಿದ್ದಾರೆ. ಶಾಸಕ ಹರೀಶ್ ಪೂಂಜಾ ಅವರು ಸ್ಪೀಕರ್ ಧರ್ಮದ ವಿಚಾರ ಪ್ರಸ್ತಾಪಿಸಿದ್ದಾರೆ. ಆದ್ದರಿಂದ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಮನವಿ ಮಾಡಲಾಗಿದೆ. ಹಕ್ಕು ಭಾಧ್ಯತಾ ಸಮಿತಿ ಅಧ್ಯಕ್ಷ ಮಹಾಂತೇಶ ಕೌಜಲಗಿ ಅವರು ಈ ದೂರನ್ನು ಪರಿಶೀಲನೆ ನಡೆಸಲಿದ್ದಾರೆ.
ಸ್ಪೀಕರ್ ಯು.ಟಿ ಖಾದರ್ ವಿರುದ್ಧದ ವಿಚಾರ ಆಗಿರೋದ್ರಿಂದ ಈ ದೂರನ್ನು ಹಕ್ಕು ಭಾದ್ಯತೆ ಸಮಿತಿ ಸಭಾಧ್ಯಕ್ಷ ಯು.ಟಿ ಖಾದರ್ಗೆ ರವಾನೆ ಮಾಡುವ ಸಾಧ್ಯತೆ ಇದೆ. ಶಾಸಕ ಹರೀಶ್ ಪೂಂಜಾ ಪ್ರಕರಣದಲ್ಲಿ ಸ್ಪೀಕರ್ ಏನು ಕ್ರಮ ಕೈಗೊಳ್ಳುತ್ತಾರೆ ಅನ್ನೋದು ಕುತೂಹಲ ಕೆರಳಿಸಿದೆ.
Congress lawmakers, led by Government Chief Whip Ashok Pattan, on Tuesday lodged a breach-of-privilege complaint against BJP’s Belthangady MLA Harish Poonja for allegedly disrespecting Speaker U T Khader.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm