ಬ್ರೇಕಿಂಗ್ ನ್ಯೂಸ್
23-04-25 01:06 pm Bangalore Correspondent ಕರ್ನಾಟಕ
ಬೆಂಗಳೂರು, ಎ.23 : ಸ್ಪೀಕರ್ ಯು.ಟಿ ಖಾದರ್ ಅವರ ಧರ್ಮದ ಹೆಸರೆತ್ತಿ ಆಕ್ಷೇಪ ಸೂಚಿಸಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಸಂಕಷ್ಟ ಎದುರಾಗಿದೆ. ಕಾಂಗ್ರೆಸ್ ಶಾಸಕರು ಹಕ್ಕುಚ್ಯುತಿ ಮಂಡಿಸಲು ದೂರು ನೀಡಿದ್ದು, ಶಾಸಕ ಸ್ಥಾನದಿಂದ ಅನರ್ಹಗೊಳ್ಳುವ ಭೀತಿ ಕಾಡುವಂತಾಗಿದೆ.
ಸ್ಪೀಕರ್ ಖಾದರ್ ಇತ್ತೀಚೆಗೆ 18 ಬಿಜೆಪಿ ಶಾಸಕರನ್ನು ಅಮಾನತು ಮಾಡಿದ್ದರು. ಈ ಅಮಾನತು ಆವೇಶವನ್ನು ಪ್ರಶ್ನಿಸಿ ಖಾಸಗಿ ಚಾನೆಲ್ ಒಂದಕ್ಕೆ ಪ್ರತಿಕ್ರಿಯೆ ನೀಡಿದ ಸಂದರ್ಭದಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಸ್ಪೀಕರ್ ಯುಟಿ ಖಾದರ್ ಅವರ ಧರ್ಮದ ಬಗ್ಗೆ ಆಕ್ಷೇಪ ಎತ್ತಿದ್ದರು. ಹೀಗಾಗಿ ಹರೀಶ್ ಪೂಂಜಾ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ಶಾಸಕರು ಹಕ್ಕುಚ್ಯುತಿ ಮಂಡಿಸಲು ಹಕ್ಕು ಬಾಧ್ಯತಾ ಸಮಿತಿ ಅಧ್ಯಕ್ಷರಿಗೆ ದೂರು ನೀಡಿದ್ದಾರೆ.
ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ್ಣ ಸೇರಿ ಕೆಲ ಶಾಸಕರು ಹರೀಶ್ ಪೂಂಜಾ ವಿರುದ್ಧ ಹಕ್ಕುಚ್ಯುತಿ ಮಂಡಿಸಲು ದೂರು ನೀಡಿದ್ದಾರೆ. ಶಾಸಕ ಹರೀಶ್ ಪೂಂಜಾ ಅವರು ಸ್ಪೀಕರ್ ಧರ್ಮದ ವಿಚಾರ ಪ್ರಸ್ತಾಪಿಸಿದ್ದಾರೆ. ಆದ್ದರಿಂದ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಮನವಿ ಮಾಡಲಾಗಿದೆ. ಹಕ್ಕು ಭಾಧ್ಯತಾ ಸಮಿತಿ ಅಧ್ಯಕ್ಷ ಮಹಾಂತೇಶ ಕೌಜಲಗಿ ಅವರು ಈ ದೂರನ್ನು ಪರಿಶೀಲನೆ ನಡೆಸಲಿದ್ದಾರೆ.
ಸ್ಪೀಕರ್ ಯು.ಟಿ ಖಾದರ್ ವಿರುದ್ಧದ ವಿಚಾರ ಆಗಿರೋದ್ರಿಂದ ಈ ದೂರನ್ನು ಹಕ್ಕು ಭಾದ್ಯತೆ ಸಮಿತಿ ಸಭಾಧ್ಯಕ್ಷ ಯು.ಟಿ ಖಾದರ್ಗೆ ರವಾನೆ ಮಾಡುವ ಸಾಧ್ಯತೆ ಇದೆ. ಶಾಸಕ ಹರೀಶ್ ಪೂಂಜಾ ಪ್ರಕರಣದಲ್ಲಿ ಸ್ಪೀಕರ್ ಏನು ಕ್ರಮ ಕೈಗೊಳ್ಳುತ್ತಾರೆ ಅನ್ನೋದು ಕುತೂಹಲ ಕೆರಳಿಸಿದೆ.
Congress lawmakers, led by Government Chief Whip Ashok Pattan, on Tuesday lodged a breach-of-privilege complaint against BJP’s Belthangady MLA Harish Poonja for allegedly disrespecting Speaker U T Khader.
15-06-25 09:29 pm
Bangalore Correspondent
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
Bike Taxi, Ola, Uber, Karnataka: ರ್ಯಾಪಿಡೋ, ಉ...
13-06-25 08:47 pm
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
15-06-25 10:29 pm
HK News Desk
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
15-06-25 11:04 pm
Mangalore Correspondent
Kadri Kaibattal, Mangalore Rain, Landslide: ಕ...
15-06-25 09:50 pm
Mangalore Rain, School Holiday: ರೆಡ್ ಅಲರ್ಟ್ ಮ...
15-06-25 09:35 pm
Mangalore Heavy Rains, Dinesh Gundu Rao: ಮಳೆ...
15-06-25 03:20 pm
Mangalore Rain, Compound Wall Collapsed Video...
15-06-25 12:12 pm
14-06-25 11:02 pm
Bangalore Correspondent
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm