ಬ್ರೇಕಿಂಗ್ ನ್ಯೂಸ್
23-04-25 01:06 pm Bangalore Correspondent ಕರ್ನಾಟಕ
ಬೆಂಗಳೂರು, ಎ.23 : ಸ್ಪೀಕರ್ ಯು.ಟಿ ಖಾದರ್ ಅವರ ಧರ್ಮದ ಹೆಸರೆತ್ತಿ ಆಕ್ಷೇಪ ಸೂಚಿಸಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಸಂಕಷ್ಟ ಎದುರಾಗಿದೆ. ಕಾಂಗ್ರೆಸ್ ಶಾಸಕರು ಹಕ್ಕುಚ್ಯುತಿ ಮಂಡಿಸಲು ದೂರು ನೀಡಿದ್ದು, ಶಾಸಕ ಸ್ಥಾನದಿಂದ ಅನರ್ಹಗೊಳ್ಳುವ ಭೀತಿ ಕಾಡುವಂತಾಗಿದೆ.
ಸ್ಪೀಕರ್ ಖಾದರ್ ಇತ್ತೀಚೆಗೆ 18 ಬಿಜೆಪಿ ಶಾಸಕರನ್ನು ಅಮಾನತು ಮಾಡಿದ್ದರು. ಈ ಅಮಾನತು ಆವೇಶವನ್ನು ಪ್ರಶ್ನಿಸಿ ಖಾಸಗಿ ಚಾನೆಲ್ ಒಂದಕ್ಕೆ ಪ್ರತಿಕ್ರಿಯೆ ನೀಡಿದ ಸಂದರ್ಭದಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಸ್ಪೀಕರ್ ಯುಟಿ ಖಾದರ್ ಅವರ ಧರ್ಮದ ಬಗ್ಗೆ ಆಕ್ಷೇಪ ಎತ್ತಿದ್ದರು. ಹೀಗಾಗಿ ಹರೀಶ್ ಪೂಂಜಾ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ಶಾಸಕರು ಹಕ್ಕುಚ್ಯುತಿ ಮಂಡಿಸಲು ಹಕ್ಕು ಬಾಧ್ಯತಾ ಸಮಿತಿ ಅಧ್ಯಕ್ಷರಿಗೆ ದೂರು ನೀಡಿದ್ದಾರೆ.
ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ್ಣ ಸೇರಿ ಕೆಲ ಶಾಸಕರು ಹರೀಶ್ ಪೂಂಜಾ ವಿರುದ್ಧ ಹಕ್ಕುಚ್ಯುತಿ ಮಂಡಿಸಲು ದೂರು ನೀಡಿದ್ದಾರೆ. ಶಾಸಕ ಹರೀಶ್ ಪೂಂಜಾ ಅವರು ಸ್ಪೀಕರ್ ಧರ್ಮದ ವಿಚಾರ ಪ್ರಸ್ತಾಪಿಸಿದ್ದಾರೆ. ಆದ್ದರಿಂದ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಮನವಿ ಮಾಡಲಾಗಿದೆ. ಹಕ್ಕು ಭಾಧ್ಯತಾ ಸಮಿತಿ ಅಧ್ಯಕ್ಷ ಮಹಾಂತೇಶ ಕೌಜಲಗಿ ಅವರು ಈ ದೂರನ್ನು ಪರಿಶೀಲನೆ ನಡೆಸಲಿದ್ದಾರೆ.
ಸ್ಪೀಕರ್ ಯು.ಟಿ ಖಾದರ್ ವಿರುದ್ಧದ ವಿಚಾರ ಆಗಿರೋದ್ರಿಂದ ಈ ದೂರನ್ನು ಹಕ್ಕು ಭಾದ್ಯತೆ ಸಮಿತಿ ಸಭಾಧ್ಯಕ್ಷ ಯು.ಟಿ ಖಾದರ್ಗೆ ರವಾನೆ ಮಾಡುವ ಸಾಧ್ಯತೆ ಇದೆ. ಶಾಸಕ ಹರೀಶ್ ಪೂಂಜಾ ಪ್ರಕರಣದಲ್ಲಿ ಸ್ಪೀಕರ್ ಏನು ಕ್ರಮ ಕೈಗೊಳ್ಳುತ್ತಾರೆ ಅನ್ನೋದು ಕುತೂಹಲ ಕೆರಳಿಸಿದೆ.
Congress lawmakers, led by Government Chief Whip Ashok Pattan, on Tuesday lodged a breach-of-privilege complaint against BJP’s Belthangady MLA Harish Poonja for allegedly disrespecting Speaker U T Khader.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm