ಬ್ರೇಕಿಂಗ್ ನ್ಯೂಸ್
23-04-25 10:49 pm Bangalore Correspondent ಕರ್ನಾಟಕ
ಬೆಂಗಳೂರು, ಎ.23: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಇಮೇಲ್ ಮೂಲಕ ಕಿಡಿಗೇಡಿಯೊಬ್ಬ ಜೀವ ಬೆದರಿಕೆ ಹಾಕಿದ್ದಾನೆ. ಇಬ್ಬರನ್ನೂ ಹತ್ಯೆಗೈದು ಟ್ರ್ಯಾಲಿ ಬ್ಯಾಗಿನಲ್ಲಿ ಹಾಕಿ ಫ್ರಿಜ್ಡ್ ನಲ್ಲಿ ಇಡುವುದಾಗಿ ಇಮೇಲ್ ಸಂದೇಶದಲ್ಲಿ ತಿಳಿಸಿದ್ದಾನೆ.
ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸೈಬರ್ ಕ್ರೈಮ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಿಂಧಾರ್ ರಜಪೂತ್ ಹೆಸರಿನ ಇಮೇಲ್ ವಿಳಾಸದಿಂದ ಸಂದೇಶ ಕಳುಹಿಸಿದ್ದು ವ್ಯಕ್ತಿಯ ಜಾಡನ್ನು ಪೊಲೀಸರು ಶೋಧಿಸುತ್ತಿದ್ದಾರೆ. ಮೇಲ್ನೋಟಕ್ಕೆ ಇದು ಕಿಡಿಗೇಡಿಗಳ ಕೃತ್ಯವಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಸಂದೇಶದಲ್ಲಿ ಇಬ್ಬರನ್ನೂ ಕೊಲೆ ಮಾಡಿ ಟ್ರ್ಯಾಲಿ ಬ್ಯಾಗಿಗೆ ತುಂಬಿ ಫ್ರಿಡ್ಜ್ ನಲ್ಲಿ ಇಡುವುದಾಗಿ ಹೇಳಿರುವುದು ಈಗಿನ ಟ್ರೆಂಡನ್ನು ತೋರಿಸಿದೆ.
ಇದೇ ಇಮೇಲ್ ಸಂದೇಶವನ್ನು ಗೃಹ ಸಚಿವರು, ಪೊಲೀಸ್ ಕಮಿಷನರ್ ಅವರಿಗೂ ಕಳಿಸಲಾಗಿದೆ. ಇದಲ್ಲದೆ, ರಾಮಪುರದ ಪ್ರಭಾಕರ್ ಗೆ ಒಂದು ಕೋಟಿ ಸಾಲ ಕೊಟ್ಟಿದ್ದೇನೆ. ಆದಷ್ಟು ಬೇಗ ಸಾಲ ವಾಪಸ್ ಕೊಡಲು ಹೇಳಿ. ಪ್ರಭಾಕರ್ ತನ್ನ ನಾದಿನಿ ಹಾಗೂ ಪೋಷಕರ ಮನೆಯಲ್ಲಿ ಹಣ ಇಟ್ಟಿದ್ದಾನೆ. ಆತನಿಗೆ ಇಬ್ಬರು ಮಕ್ಕಳಿದ್ದು ಒಬ್ಬನಿಗೆ ಮದುವೆ ಮಾಡಿಸಿದ್ದಾನೆ. ಆತನಿಗೆ ಆದಾಯ ಮೂಲ ಇಲ್ಲ. ಅವನನ್ನು ಕೂಡ ಕೊಲ್ಲುತ್ತೇನೆ ಎಂಬುದಾಗಿ ಅದೇ ಇಮೇಲ್ ಸಂದೇಶದಲ್ಲಿ ಹೇಳಿದ್ದಾನೆ.
In a disturbing development, Karnataka Chief Minister Siddaramaiah has reported receiving a threatening email that included the menacing statement, “I will kill DK and keep him in the fridge.” The email, which has sparked outrage among political circles and the public, was directed at his political rival, DK Shivakumar.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm