ಬ್ರೇಕಿಂಗ್ ನ್ಯೂಸ್
23-04-25 10:49 pm Bangalore Correspondent ಕರ್ನಾಟಕ
ಬೆಂಗಳೂರು, ಎ.23: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಇಮೇಲ್ ಮೂಲಕ ಕಿಡಿಗೇಡಿಯೊಬ್ಬ ಜೀವ ಬೆದರಿಕೆ ಹಾಕಿದ್ದಾನೆ. ಇಬ್ಬರನ್ನೂ ಹತ್ಯೆಗೈದು ಟ್ರ್ಯಾಲಿ ಬ್ಯಾಗಿನಲ್ಲಿ ಹಾಕಿ ಫ್ರಿಜ್ಡ್ ನಲ್ಲಿ ಇಡುವುದಾಗಿ ಇಮೇಲ್ ಸಂದೇಶದಲ್ಲಿ ತಿಳಿಸಿದ್ದಾನೆ.
ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸೈಬರ್ ಕ್ರೈಮ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಿಂಧಾರ್ ರಜಪೂತ್ ಹೆಸರಿನ ಇಮೇಲ್ ವಿಳಾಸದಿಂದ ಸಂದೇಶ ಕಳುಹಿಸಿದ್ದು ವ್ಯಕ್ತಿಯ ಜಾಡನ್ನು ಪೊಲೀಸರು ಶೋಧಿಸುತ್ತಿದ್ದಾರೆ. ಮೇಲ್ನೋಟಕ್ಕೆ ಇದು ಕಿಡಿಗೇಡಿಗಳ ಕೃತ್ಯವಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಸಂದೇಶದಲ್ಲಿ ಇಬ್ಬರನ್ನೂ ಕೊಲೆ ಮಾಡಿ ಟ್ರ್ಯಾಲಿ ಬ್ಯಾಗಿಗೆ ತುಂಬಿ ಫ್ರಿಡ್ಜ್ ನಲ್ಲಿ ಇಡುವುದಾಗಿ ಹೇಳಿರುವುದು ಈಗಿನ ಟ್ರೆಂಡನ್ನು ತೋರಿಸಿದೆ.
ಇದೇ ಇಮೇಲ್ ಸಂದೇಶವನ್ನು ಗೃಹ ಸಚಿವರು, ಪೊಲೀಸ್ ಕಮಿಷನರ್ ಅವರಿಗೂ ಕಳಿಸಲಾಗಿದೆ. ಇದಲ್ಲದೆ, ರಾಮಪುರದ ಪ್ರಭಾಕರ್ ಗೆ ಒಂದು ಕೋಟಿ ಸಾಲ ಕೊಟ್ಟಿದ್ದೇನೆ. ಆದಷ್ಟು ಬೇಗ ಸಾಲ ವಾಪಸ್ ಕೊಡಲು ಹೇಳಿ. ಪ್ರಭಾಕರ್ ತನ್ನ ನಾದಿನಿ ಹಾಗೂ ಪೋಷಕರ ಮನೆಯಲ್ಲಿ ಹಣ ಇಟ್ಟಿದ್ದಾನೆ. ಆತನಿಗೆ ಇಬ್ಬರು ಮಕ್ಕಳಿದ್ದು ಒಬ್ಬನಿಗೆ ಮದುವೆ ಮಾಡಿಸಿದ್ದಾನೆ. ಆತನಿಗೆ ಆದಾಯ ಮೂಲ ಇಲ್ಲ. ಅವನನ್ನು ಕೂಡ ಕೊಲ್ಲುತ್ತೇನೆ ಎಂಬುದಾಗಿ ಅದೇ ಇಮೇಲ್ ಸಂದೇಶದಲ್ಲಿ ಹೇಳಿದ್ದಾನೆ.
In a disturbing development, Karnataka Chief Minister Siddaramaiah has reported receiving a threatening email that included the menacing statement, “I will kill DK and keep him in the fridge.” The email, which has sparked outrage among political circles and the public, was directed at his political rival, DK Shivakumar.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm