ಬ್ರೇಕಿಂಗ್ ನ್ಯೂಸ್
23-04-25 10:49 pm Bangalore Correspondent ಕರ್ನಾಟಕ
ಬೆಂಗಳೂರು, ಎ.23: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಇಮೇಲ್ ಮೂಲಕ ಕಿಡಿಗೇಡಿಯೊಬ್ಬ ಜೀವ ಬೆದರಿಕೆ ಹಾಕಿದ್ದಾನೆ. ಇಬ್ಬರನ್ನೂ ಹತ್ಯೆಗೈದು ಟ್ರ್ಯಾಲಿ ಬ್ಯಾಗಿನಲ್ಲಿ ಹಾಕಿ ಫ್ರಿಜ್ಡ್ ನಲ್ಲಿ ಇಡುವುದಾಗಿ ಇಮೇಲ್ ಸಂದೇಶದಲ್ಲಿ ತಿಳಿಸಿದ್ದಾನೆ.
ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸೈಬರ್ ಕ್ರೈಮ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಿಂಧಾರ್ ರಜಪೂತ್ ಹೆಸರಿನ ಇಮೇಲ್ ವಿಳಾಸದಿಂದ ಸಂದೇಶ ಕಳುಹಿಸಿದ್ದು ವ್ಯಕ್ತಿಯ ಜಾಡನ್ನು ಪೊಲೀಸರು ಶೋಧಿಸುತ್ತಿದ್ದಾರೆ. ಮೇಲ್ನೋಟಕ್ಕೆ ಇದು ಕಿಡಿಗೇಡಿಗಳ ಕೃತ್ಯವಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಸಂದೇಶದಲ್ಲಿ ಇಬ್ಬರನ್ನೂ ಕೊಲೆ ಮಾಡಿ ಟ್ರ್ಯಾಲಿ ಬ್ಯಾಗಿಗೆ ತುಂಬಿ ಫ್ರಿಡ್ಜ್ ನಲ್ಲಿ ಇಡುವುದಾಗಿ ಹೇಳಿರುವುದು ಈಗಿನ ಟ್ರೆಂಡನ್ನು ತೋರಿಸಿದೆ.
ಇದೇ ಇಮೇಲ್ ಸಂದೇಶವನ್ನು ಗೃಹ ಸಚಿವರು, ಪೊಲೀಸ್ ಕಮಿಷನರ್ ಅವರಿಗೂ ಕಳಿಸಲಾಗಿದೆ. ಇದಲ್ಲದೆ, ರಾಮಪುರದ ಪ್ರಭಾಕರ್ ಗೆ ಒಂದು ಕೋಟಿ ಸಾಲ ಕೊಟ್ಟಿದ್ದೇನೆ. ಆದಷ್ಟು ಬೇಗ ಸಾಲ ವಾಪಸ್ ಕೊಡಲು ಹೇಳಿ. ಪ್ರಭಾಕರ್ ತನ್ನ ನಾದಿನಿ ಹಾಗೂ ಪೋಷಕರ ಮನೆಯಲ್ಲಿ ಹಣ ಇಟ್ಟಿದ್ದಾನೆ. ಆತನಿಗೆ ಇಬ್ಬರು ಮಕ್ಕಳಿದ್ದು ಒಬ್ಬನಿಗೆ ಮದುವೆ ಮಾಡಿಸಿದ್ದಾನೆ. ಆತನಿಗೆ ಆದಾಯ ಮೂಲ ಇಲ್ಲ. ಅವನನ್ನು ಕೂಡ ಕೊಲ್ಲುತ್ತೇನೆ ಎಂಬುದಾಗಿ ಅದೇ ಇಮೇಲ್ ಸಂದೇಶದಲ್ಲಿ ಹೇಳಿದ್ದಾನೆ.
In a disturbing development, Karnataka Chief Minister Siddaramaiah has reported receiving a threatening email that included the menacing statement, “I will kill DK and keep him in the fridge.” The email, which has sparked outrage among political circles and the public, was directed at his political rival, DK Shivakumar.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm