ಬ್ರೇಕಿಂಗ್ ನ್ಯೂಸ್
24-04-25 04:56 pm HK News Desk ಕರ್ನಾಟಕ
ಕಲಬುರಗಿ, ಏ 24: ರಸ್ತೆ ಮೇಲೆ ಅಡ್ಡ ಬಂದ ನಾಯಿ ಜೀವ ಉಳಿಸುವ ಪ್ರಯತ್ನದಲ್ಲಿ ಟವೆರಾ ಕಾರು ರಸ್ತೆ ಬದಿಯ ಕಲ್ಲಿನ ಕಂಬಗಳಿಗೆ ಅಪ್ಪಳಿಸಿ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಅಫಜಲಪುರ ತಾಲೂಕಿನ ಗೊಬ್ಬೂರು ಗ್ರಾಮದ ಬಳಿ ನಡೆದಿದೆ.
ಕಲಬುರಗಿಯ ಮಿಲ್ಲತ್ ನಗರದ ಆಯೇಷಾ (70), ಅಜ್ಮೇರಾ (30), ಜೈನಬ್ (2) ಮೃತ ದುರ್ದೈವಿಗಳು. ಮಹಾರಾಷ್ಟ್ರ ಗಡಿಭಾಗದ ಹೈದ್ರಾ ದರ್ಗಾದಲ್ಲಿ ನಡೆಯುತ್ತಿದ್ದ ಸಂಬಂಧಿಕರ ಮಗುವಿನ ಜಾವಳ ಕಾರ್ಯಕ್ರಮಕ್ಕೆ ಟವೆರಾ ಕಾರಿನಲ್ಲಿ ಕುಟುಂಬ ಸಮೇತರಾಗಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ
ಮಿಲ್ಲತ್ ನಗರದಿಂದ ಹೊರಟಿದ್ದ ಕಾರು ಗೊಬ್ಬೂರು ಬಳಿ ಬರುತ್ತಿದ್ದಂತೆಯೇ ನಾಯಿ ಅಡ್ಡ ಬಂದಿದೆ. ಈ ವೇಳೆ ನಾಯಿಯ ಪ್ರಾಣ ಕಾಪಾಡಲು ಹೋದ ಚಾಲಕ ರಸ್ತೆ ಬದಿಗೆ ಕಾರು ಇಳಿಸಿದ್ದಾನೆ. ಕಾರು ನಿಯಂತ್ರಣ ತಪ್ಪಿ ಅಲ್ಲೇ ಪಕ್ಕದಲ್ಲಿದ್ದ ಕಲ್ಲಿನ ಕಂಬಗಳಿಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿ, ಮೂವರು ಕೊನೆಯುಸಿರೆಳೆದಿದ್ದಾರೆ.
A tragic accident on Thursday claimed the lives of three individuals when a driver lost control of their vehicle while attempting to avoid hitting a stray dog. The incident occurred on a busy stretch of road in Kalaburagi, causing a significant outcry among local residents.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm