ಬ್ರೇಕಿಂಗ್ ನ್ಯೂಸ್
25-04-25 07:30 pm HK News Desk ಕರ್ನಾಟಕ
ಮೈಸೂರು, ಎ.25 : ಪಹಲ್ಗಾಮ್ನಲ್ಲಿ ಮುಸ್ಲಿಮರೇ ಬಹಳಷ್ಟು ಜನರನ್ನು ಕಾಪಾಡಿದ್ದಾರೆ. ಧರ್ಮದ ಹೆಸರು ಕೇಳಿ ಯಾರನ್ನೂ ಅಲ್ಲಿ ಕೊಂದಿಲ್ಲ. ಸುಮ್ಮನೆ ಮುಸ್ಲಿಮರು, ಮುಸ್ಲಿಮರು ಎಂದು ಬಿಜೆಪಿಗರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ದೇಶದ ಜನರ ರಕ್ತದ ಮೇಲೆ ಅಧಿಕಾರ ಹಿಡಿಯುವುದು ಬಿಜೆಪಿಯ ಚಟವಾಗಿದೆ. ಘಟನೆ ನಡೆದ ದಿನ ಅಲ್ಲಿ ಸೇನೆ ಮತ್ತು ಪೊಲೀಸ್ ಯಾಕೆ ಇರಲಿಲ್ಲ. ಇದರ ಹಿಂದೆ ಬೇರೆ ಏನೋ ಉದ್ದೇಶವಿದೆ.
ಈ ಬಗ್ಗೆ ಅಂತಾರಾಷ್ಟ್ರೀಯ ಏಜೆನ್ಸಿ ಮೂಲಕ ತನಿಖೆ ಆಗಬೇಕು. ಹಿಂದೂ, ಮುಸ್ಲಿಮರ ನಡುವೆ ಕಂದಕ ಉಂಟು ಮಾಡಿ ಚುನಾವಣೆ ಗೆಲ್ಲುವುದೇ ಬಿಜೆಪಿಯ ಉದ್ದೇಶ. ಮುಸ್ಲಿಮರೆಲ್ಲಾ ಭಯೋತ್ಪಾದಕರು ಎಂದು ಬಿಂಬಿಸುವ ಕೆಲಸ ಶುರುವಾಗಿದೆ ಎಂದು ಕಿಡಿಕಾರಿದರು.
ನಾಲ್ಕು ಮರಗಳಿಗೆ ಗುಂಡು ಹಾರಿಸಿ, ಅದನ್ನೇ ಸರ್ಜಿಕಲ್ ಸ್ಟ್ರೈಕ್ ಎಂದು ಬಿಜೆಪಿ ಬಿಂಬಿಸಿತ್ತು, ಈ ರೀತಿ ಮಾಡಿ ಜನರನ್ನು ಮೂರ್ಖರನ್ನಾಗಿಸುವುದು ಬಿಜೆಪಿಯವರ ಕೆಲಸ ಎಂದು ಲಕ್ಷ್ಮಣ್ ಹರಿಹಾಯ್ದಿದ್ದಾರೆ.
ಪಹಲ್ಗಾಮ್ ಸ್ಫೋಟದ ಬಳಿಕ ಅಲ್ಲಿ ಕೊಲ್ಲಲ್ಪಟ್ಟ ಪುರುಷರ ಪತ್ನಿಯರೇ ಈ ರೀತಿಯ ಹೇಳಿಕೆ ನೀಡಿದ್ದರು. ನಮ್ಮನ್ನು ಹಿಂದುವಾ ಎಂದು ಐಡಿ ಕೇಳಿ ತಲೆಗೆ ಗುಂಡಿಟ್ಟು ಕೊಂದಿದ್ದರು ಎಂದು ಘಟನೆ ಬಳಿಕ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದರು. ಆದರೆ ಕಾಂಗ್ರೆಸ್ ನಾಯಕ ಲಕ್ಷ್ಮಣ್ ಅದನ್ನು ಲೆಕ್ಕಿಸದೆ ಬಿಜೆಪಿ ಸೃಷ್ಟಿ ಎಂದು ಹೇಳಿ ಉಗ್ರರ ಪರ ವಹಿಸಿದ್ದಾರೆ.
Congress Spokesperson Laxman Denies Victims Claims, Accuses BJP of Misinformation Over Kashmir Attack.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm