ಬ್ರೇಕಿಂಗ್ ನ್ಯೂಸ್
25-04-25 07:30 pm HK News Desk ಕರ್ನಾಟಕ
ಮೈಸೂರು, ಎ.25 : ಪಹಲ್ಗಾಮ್ನಲ್ಲಿ ಮುಸ್ಲಿಮರೇ ಬಹಳಷ್ಟು ಜನರನ್ನು ಕಾಪಾಡಿದ್ದಾರೆ. ಧರ್ಮದ ಹೆಸರು ಕೇಳಿ ಯಾರನ್ನೂ ಅಲ್ಲಿ ಕೊಂದಿಲ್ಲ. ಸುಮ್ಮನೆ ಮುಸ್ಲಿಮರು, ಮುಸ್ಲಿಮರು ಎಂದು ಬಿಜೆಪಿಗರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ದೇಶದ ಜನರ ರಕ್ತದ ಮೇಲೆ ಅಧಿಕಾರ ಹಿಡಿಯುವುದು ಬಿಜೆಪಿಯ ಚಟವಾಗಿದೆ. ಘಟನೆ ನಡೆದ ದಿನ ಅಲ್ಲಿ ಸೇನೆ ಮತ್ತು ಪೊಲೀಸ್ ಯಾಕೆ ಇರಲಿಲ್ಲ. ಇದರ ಹಿಂದೆ ಬೇರೆ ಏನೋ ಉದ್ದೇಶವಿದೆ.
ಈ ಬಗ್ಗೆ ಅಂತಾರಾಷ್ಟ್ರೀಯ ಏಜೆನ್ಸಿ ಮೂಲಕ ತನಿಖೆ ಆಗಬೇಕು. ಹಿಂದೂ, ಮುಸ್ಲಿಮರ ನಡುವೆ ಕಂದಕ ಉಂಟು ಮಾಡಿ ಚುನಾವಣೆ ಗೆಲ್ಲುವುದೇ ಬಿಜೆಪಿಯ ಉದ್ದೇಶ. ಮುಸ್ಲಿಮರೆಲ್ಲಾ ಭಯೋತ್ಪಾದಕರು ಎಂದು ಬಿಂಬಿಸುವ ಕೆಲಸ ಶುರುವಾಗಿದೆ ಎಂದು ಕಿಡಿಕಾರಿದರು.
ನಾಲ್ಕು ಮರಗಳಿಗೆ ಗುಂಡು ಹಾರಿಸಿ, ಅದನ್ನೇ ಸರ್ಜಿಕಲ್ ಸ್ಟ್ರೈಕ್ ಎಂದು ಬಿಜೆಪಿ ಬಿಂಬಿಸಿತ್ತು, ಈ ರೀತಿ ಮಾಡಿ ಜನರನ್ನು ಮೂರ್ಖರನ್ನಾಗಿಸುವುದು ಬಿಜೆಪಿಯವರ ಕೆಲಸ ಎಂದು ಲಕ್ಷ್ಮಣ್ ಹರಿಹಾಯ್ದಿದ್ದಾರೆ.
ಪಹಲ್ಗಾಮ್ ಸ್ಫೋಟದ ಬಳಿಕ ಅಲ್ಲಿ ಕೊಲ್ಲಲ್ಪಟ್ಟ ಪುರುಷರ ಪತ್ನಿಯರೇ ಈ ರೀತಿಯ ಹೇಳಿಕೆ ನೀಡಿದ್ದರು. ನಮ್ಮನ್ನು ಹಿಂದುವಾ ಎಂದು ಐಡಿ ಕೇಳಿ ತಲೆಗೆ ಗುಂಡಿಟ್ಟು ಕೊಂದಿದ್ದರು ಎಂದು ಘಟನೆ ಬಳಿಕ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದರು. ಆದರೆ ಕಾಂಗ್ರೆಸ್ ನಾಯಕ ಲಕ್ಷ್ಮಣ್ ಅದನ್ನು ಲೆಕ್ಕಿಸದೆ ಬಿಜೆಪಿ ಸೃಷ್ಟಿ ಎಂದು ಹೇಳಿ ಉಗ್ರರ ಪರ ವಹಿಸಿದ್ದಾರೆ.
Congress Spokesperson Laxman Denies Victims Claims, Accuses BJP of Misinformation Over Kashmir Attack.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm