ಬ್ರೇಕಿಂಗ್ ನ್ಯೂಸ್
29-04-25 09:20 pm HK News Desk ಕರ್ನಾಟಕ
ಕಲಬುರಗಿ, ಎ.29 : ಕಲಬುರಗಿ ಮಹಾನಗರ ಪಾಲಿಕೆಯ ವಾರ್ಡ್ ಪ್ರತಿನಿಧಿಸುವ ಇಸ್ಲಾಮಾಬಾದ್ ಕಾಲೊನಿ ಹೆಸರು ಬದಲಿಸುವಂತೆ ಆಗ್ರಹಿಸಿ ಹಿಂದೂ ಜಾಗೃತಿ ಸೇನೆಯಿಂದ ಮಹಾನಗರ ಪಾಲಿಕೆ ಮುಂದೆ ಪ್ರತಿಭಟನೆ ನಡೆಯಿತು. ನಮ್ಮ ಶತ್ರು ರಾಷ್ಟ್ರ ಪಾಕಿಸ್ತಾನದ ರಾಜಧಾನಿ ಹೆಸರು ಇಸ್ಲಾಮಾಬಾದ್ ಇದೆ. ಹೀಗಾಗಿ ಕಲಬುರಗಿ ನಗರ ಮಧ್ಯದ ಇಸ್ಲಾಮಾಬಾದ್ ಕಾಲೋನಿ ಹೆಸರು ಬದಲಿಸುವಂತೆ ಆಗ್ರಹಿಸಿ ಹಿಂದು ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಮ್ಮ ದೇಶದ್ದೇ ಮುಸ್ಲಿಂ ದೇಶಭಕ್ತರ, ಗಣ್ಯರ ಹೆಸರನ್ನು ಈ ಪ್ರದೇಶಕ್ಕೆ ಇಡುವಂತೆ ಒತ್ತಾಯ ಮಾಡಿದರು. ವೀರಯೋಧ ದಿ. ಹವಾಲ್ದಾರ್ ಅಬ್ದುಲ್ ಹಮೀದ್, ದಿ. ಬ್ರಿಗೇಡಿಯರ್ ಮೊಹ್ಮದ್ ಉಸ್ಮಾನ್, ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ, ಭಾರತ ರತ್ನ ಶಹನಾಯಿ ವಾದಕ ಉಸ್ತಾದ್ ಬಿಸ್ಮಿಲ್ಲಾ ಖಾನ್, ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ಅಥವಾ ಖಾಜಾ ಬಂದೇನವಾಜ ಅವರಂತಹ ಗಣ್ಯರ ಹೆಸರನ್ನು ಇಡುವಂತೆ ಆಗ್ರಹಿಸಿದರು.
ಮಹಾನಗರ ಪಾಲಿಕೆಯ ಕಡತಗಳಲ್ಲಿ ಕೂಡಲೇ ತಿದ್ದುಪಡಿ ಮಾಡಿ ಇಸ್ಲಾಮಾಬಾದ್ ಹೆಸರು ಬದಲಿಸುವಂತೆ ಪಾಲಿಕೆಗೆ ಮನವಿ ಸಲ್ಲಿಸಲಾಯಿತು. ತಕ್ಷಣ ಇಸ್ಲಮಾಬಾದ್ ಕಾಲೋನಿ ಹೆಸರು ಬದಲಿಸದಿದ್ರೆ ಉಗ್ರರ ಹೋರಾಟದ ಎಚ್ಚರಿಕೆಯನ್ನು ನೀಡಿದರಲ್ಲದೆ, ಇಲ್ಲದೇ ಹೋದರೆ ಇಸ್ಲಾಮಾಬಾದ್ ಕಾಲೋನಿ ಬೋರ್ಡ್ ಗೆ ಕಪ್ಪು ಮಸಿ ಬಳಿಯುವುದಾಗಿ ಎಚ್ಚರಿಸಿದರು.
Protest Erupts in Kalaburagi Over islamabad Locality Name, Demand to Rename After Indian Muslim Luminaries Instead of Enemy Nation.
15-06-25 09:29 pm
Bangalore Correspondent
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
Bike Taxi, Ola, Uber, Karnataka: ರ್ಯಾಪಿಡೋ, ಉ...
13-06-25 08:47 pm
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
15-06-25 10:29 pm
HK News Desk
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
15-06-25 11:04 pm
Mangalore Correspondent
Kadri Kaibattal, Mangalore Rain, Landslide: ಕ...
15-06-25 09:50 pm
Mangalore Rain, School Holiday: ರೆಡ್ ಅಲರ್ಟ್ ಮ...
15-06-25 09:35 pm
Mangalore Heavy Rains, Dinesh Gundu Rao: ಮಳೆ...
15-06-25 03:20 pm
Mangalore Rain, Compound Wall Collapsed Video...
15-06-25 12:12 pm
14-06-25 11:02 pm
Bangalore Correspondent
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm