ಬ್ರೇಕಿಂಗ್ ನ್ಯೂಸ್
29-04-25 09:20 pm HK News Desk ಕರ್ನಾಟಕ
ಕಲಬುರಗಿ, ಎ.29 : ಕಲಬುರಗಿ ಮಹಾನಗರ ಪಾಲಿಕೆಯ ವಾರ್ಡ್ ಪ್ರತಿನಿಧಿಸುವ ಇಸ್ಲಾಮಾಬಾದ್ ಕಾಲೊನಿ ಹೆಸರು ಬದಲಿಸುವಂತೆ ಆಗ್ರಹಿಸಿ ಹಿಂದೂ ಜಾಗೃತಿ ಸೇನೆಯಿಂದ ಮಹಾನಗರ ಪಾಲಿಕೆ ಮುಂದೆ ಪ್ರತಿಭಟನೆ ನಡೆಯಿತು. ನಮ್ಮ ಶತ್ರು ರಾಷ್ಟ್ರ ಪಾಕಿಸ್ತಾನದ ರಾಜಧಾನಿ ಹೆಸರು ಇಸ್ಲಾಮಾಬಾದ್ ಇದೆ. ಹೀಗಾಗಿ ಕಲಬುರಗಿ ನಗರ ಮಧ್ಯದ ಇಸ್ಲಾಮಾಬಾದ್ ಕಾಲೋನಿ ಹೆಸರು ಬದಲಿಸುವಂತೆ ಆಗ್ರಹಿಸಿ ಹಿಂದು ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಮ್ಮ ದೇಶದ್ದೇ ಮುಸ್ಲಿಂ ದೇಶಭಕ್ತರ, ಗಣ್ಯರ ಹೆಸರನ್ನು ಈ ಪ್ರದೇಶಕ್ಕೆ ಇಡುವಂತೆ ಒತ್ತಾಯ ಮಾಡಿದರು. ವೀರಯೋಧ ದಿ. ಹವಾಲ್ದಾರ್ ಅಬ್ದುಲ್ ಹಮೀದ್, ದಿ. ಬ್ರಿಗೇಡಿಯರ್ ಮೊಹ್ಮದ್ ಉಸ್ಮಾನ್, ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ, ಭಾರತ ರತ್ನ ಶಹನಾಯಿ ವಾದಕ ಉಸ್ತಾದ್ ಬಿಸ್ಮಿಲ್ಲಾ ಖಾನ್, ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ಅಥವಾ ಖಾಜಾ ಬಂದೇನವಾಜ ಅವರಂತಹ ಗಣ್ಯರ ಹೆಸರನ್ನು ಇಡುವಂತೆ ಆಗ್ರಹಿಸಿದರು.


ಮಹಾನಗರ ಪಾಲಿಕೆಯ ಕಡತಗಳಲ್ಲಿ ಕೂಡಲೇ ತಿದ್ದುಪಡಿ ಮಾಡಿ ಇಸ್ಲಾಮಾಬಾದ್ ಹೆಸರು ಬದಲಿಸುವಂತೆ ಪಾಲಿಕೆಗೆ ಮನವಿ ಸಲ್ಲಿಸಲಾಯಿತು. ತಕ್ಷಣ ಇಸ್ಲಮಾಬಾದ್ ಕಾಲೋನಿ ಹೆಸರು ಬದಲಿಸದಿದ್ರೆ ಉಗ್ರರ ಹೋರಾಟದ ಎಚ್ಚರಿಕೆಯನ್ನು ನೀಡಿದರಲ್ಲದೆ, ಇಲ್ಲದೇ ಹೋದರೆ ಇಸ್ಲಾಮಾಬಾದ್ ಕಾಲೋನಿ ಬೋರ್ಡ್ ಗೆ ಕಪ್ಪು ಮಸಿ ಬಳಿಯುವುದಾಗಿ ಎಚ್ಚರಿಸಿದರು.
Protest Erupts in Kalaburagi Over islamabad Locality Name, Demand to Rename After Indian Muslim Luminaries Instead of Enemy Nation.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm