ಬ್ರೇಕಿಂಗ್ ನ್ಯೂಸ್
29-04-25 09:20 pm HK News Desk ಕರ್ನಾಟಕ
ಕಲಬುರಗಿ, ಎ.29 : ಕಲಬುರಗಿ ಮಹಾನಗರ ಪಾಲಿಕೆಯ ವಾರ್ಡ್ ಪ್ರತಿನಿಧಿಸುವ ಇಸ್ಲಾಮಾಬಾದ್ ಕಾಲೊನಿ ಹೆಸರು ಬದಲಿಸುವಂತೆ ಆಗ್ರಹಿಸಿ ಹಿಂದೂ ಜಾಗೃತಿ ಸೇನೆಯಿಂದ ಮಹಾನಗರ ಪಾಲಿಕೆ ಮುಂದೆ ಪ್ರತಿಭಟನೆ ನಡೆಯಿತು. ನಮ್ಮ ಶತ್ರು ರಾಷ್ಟ್ರ ಪಾಕಿಸ್ತಾನದ ರಾಜಧಾನಿ ಹೆಸರು ಇಸ್ಲಾಮಾಬಾದ್ ಇದೆ. ಹೀಗಾಗಿ ಕಲಬುರಗಿ ನಗರ ಮಧ್ಯದ ಇಸ್ಲಾಮಾಬಾದ್ ಕಾಲೋನಿ ಹೆಸರು ಬದಲಿಸುವಂತೆ ಆಗ್ರಹಿಸಿ ಹಿಂದು ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಮ್ಮ ದೇಶದ್ದೇ ಮುಸ್ಲಿಂ ದೇಶಭಕ್ತರ, ಗಣ್ಯರ ಹೆಸರನ್ನು ಈ ಪ್ರದೇಶಕ್ಕೆ ಇಡುವಂತೆ ಒತ್ತಾಯ ಮಾಡಿದರು. ವೀರಯೋಧ ದಿ. ಹವಾಲ್ದಾರ್ ಅಬ್ದುಲ್ ಹಮೀದ್, ದಿ. ಬ್ರಿಗೇಡಿಯರ್ ಮೊಹ್ಮದ್ ಉಸ್ಮಾನ್, ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ, ಭಾರತ ರತ್ನ ಶಹನಾಯಿ ವಾದಕ ಉಸ್ತಾದ್ ಬಿಸ್ಮಿಲ್ಲಾ ಖಾನ್, ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ಅಥವಾ ಖಾಜಾ ಬಂದೇನವಾಜ ಅವರಂತಹ ಗಣ್ಯರ ಹೆಸರನ್ನು ಇಡುವಂತೆ ಆಗ್ರಹಿಸಿದರು.


ಮಹಾನಗರ ಪಾಲಿಕೆಯ ಕಡತಗಳಲ್ಲಿ ಕೂಡಲೇ ತಿದ್ದುಪಡಿ ಮಾಡಿ ಇಸ್ಲಾಮಾಬಾದ್ ಹೆಸರು ಬದಲಿಸುವಂತೆ ಪಾಲಿಕೆಗೆ ಮನವಿ ಸಲ್ಲಿಸಲಾಯಿತು. ತಕ್ಷಣ ಇಸ್ಲಮಾಬಾದ್ ಕಾಲೋನಿ ಹೆಸರು ಬದಲಿಸದಿದ್ರೆ ಉಗ್ರರ ಹೋರಾಟದ ಎಚ್ಚರಿಕೆಯನ್ನು ನೀಡಿದರಲ್ಲದೆ, ಇಲ್ಲದೇ ಹೋದರೆ ಇಸ್ಲಾಮಾಬಾದ್ ಕಾಲೋನಿ ಬೋರ್ಡ್ ಗೆ ಕಪ್ಪು ಮಸಿ ಬಳಿಯುವುದಾಗಿ ಎಚ್ಚರಿಸಿದರು.
Protest Erupts in Kalaburagi Over islamabad Locality Name, Demand to Rename After Indian Muslim Luminaries Instead of Enemy Nation.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm