ಬ್ರೇಕಿಂಗ್ ನ್ಯೂಸ್
29-04-25 09:20 pm HK News Desk ಕರ್ನಾಟಕ
ಕಲಬುರಗಿ, ಎ.29 : ಕಲಬುರಗಿ ಮಹಾನಗರ ಪಾಲಿಕೆಯ ವಾರ್ಡ್ ಪ್ರತಿನಿಧಿಸುವ ಇಸ್ಲಾಮಾಬಾದ್ ಕಾಲೊನಿ ಹೆಸರು ಬದಲಿಸುವಂತೆ ಆಗ್ರಹಿಸಿ ಹಿಂದೂ ಜಾಗೃತಿ ಸೇನೆಯಿಂದ ಮಹಾನಗರ ಪಾಲಿಕೆ ಮುಂದೆ ಪ್ರತಿಭಟನೆ ನಡೆಯಿತು. ನಮ್ಮ ಶತ್ರು ರಾಷ್ಟ್ರ ಪಾಕಿಸ್ತಾನದ ರಾಜಧಾನಿ ಹೆಸರು ಇಸ್ಲಾಮಾಬಾದ್ ಇದೆ. ಹೀಗಾಗಿ ಕಲಬುರಗಿ ನಗರ ಮಧ್ಯದ ಇಸ್ಲಾಮಾಬಾದ್ ಕಾಲೋನಿ ಹೆಸರು ಬದಲಿಸುವಂತೆ ಆಗ್ರಹಿಸಿ ಹಿಂದು ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಮ್ಮ ದೇಶದ್ದೇ ಮುಸ್ಲಿಂ ದೇಶಭಕ್ತರ, ಗಣ್ಯರ ಹೆಸರನ್ನು ಈ ಪ್ರದೇಶಕ್ಕೆ ಇಡುವಂತೆ ಒತ್ತಾಯ ಮಾಡಿದರು. ವೀರಯೋಧ ದಿ. ಹವಾಲ್ದಾರ್ ಅಬ್ದುಲ್ ಹಮೀದ್, ದಿ. ಬ್ರಿಗೇಡಿಯರ್ ಮೊಹ್ಮದ್ ಉಸ್ಮಾನ್, ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ, ಭಾರತ ರತ್ನ ಶಹನಾಯಿ ವಾದಕ ಉಸ್ತಾದ್ ಬಿಸ್ಮಿಲ್ಲಾ ಖಾನ್, ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ಅಥವಾ ಖಾಜಾ ಬಂದೇನವಾಜ ಅವರಂತಹ ಗಣ್ಯರ ಹೆಸರನ್ನು ಇಡುವಂತೆ ಆಗ್ರಹಿಸಿದರು.


ಮಹಾನಗರ ಪಾಲಿಕೆಯ ಕಡತಗಳಲ್ಲಿ ಕೂಡಲೇ ತಿದ್ದುಪಡಿ ಮಾಡಿ ಇಸ್ಲಾಮಾಬಾದ್ ಹೆಸರು ಬದಲಿಸುವಂತೆ ಪಾಲಿಕೆಗೆ ಮನವಿ ಸಲ್ಲಿಸಲಾಯಿತು. ತಕ್ಷಣ ಇಸ್ಲಮಾಬಾದ್ ಕಾಲೋನಿ ಹೆಸರು ಬದಲಿಸದಿದ್ರೆ ಉಗ್ರರ ಹೋರಾಟದ ಎಚ್ಚರಿಕೆಯನ್ನು ನೀಡಿದರಲ್ಲದೆ, ಇಲ್ಲದೇ ಹೋದರೆ ಇಸ್ಲಾಮಾಬಾದ್ ಕಾಲೋನಿ ಬೋರ್ಡ್ ಗೆ ಕಪ್ಪು ಮಸಿ ಬಳಿಯುವುದಾಗಿ ಎಚ್ಚರಿಸಿದರು.
Protest Erupts in Kalaburagi Over islamabad Locality Name, Demand to Rename After Indian Muslim Luminaries Instead of Enemy Nation.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm