ಬ್ರೇಕಿಂಗ್ ನ್ಯೂಸ್
20-12-20 12:38 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.20: ವಿಧಾನ ಪರಿಷತ್ತಿನಲ್ಲಿ ನಡೆದ ಗದ್ದಲ, ಅಸಂಸದೀಯ ಚಟುವಟಿಕೆ ನಡೆಸಿದ ಉಪ ಸಭಾಪತಿ ಧರ್ಮೇಗೌಡ, ಅದಕ್ಕೆ ಪ್ರೇರಣೆ ನೀಡಿದ ಡಿಸಿಎಂ ಅಶ್ವತ್ಥ ನಾರಾಯಣ, ಕಾನೂನು ಸಚಿವ ಮಾಧುಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್, ಸಭಾಪತಿಗೆ ಪತ್ರ ಬರೆದು ಆಗ್ರಹಿಸಿದೆ.
ಡಿ.15ರಂದು ನಡೆದ ಅಹಿತಕರ ಘಟನೆಗಳಿಗೆ ಬಿಜೆಪಿಯೇ ಕಾರಣ, ಅದಕ್ಕೆ ಕಾರಣವಾದ ಬಿಜೆಪಿ ಸದಸ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪರಿಷತ್ತಿನ ಸದಸ್ಯ ಪಿ.ಆರ್ ರಮೇಶ್ ಪತ್ರ ಬರೆದಿದ್ದಾರೆ.

ಸಭಾಪತಿಯನ್ನು ಸದನದೊಳಗೆ ಪ್ರವೇಶ ಮಾಡದಂತೆ ಕಾನೂನು ಕೈಗೆತ್ತಿಕೊಂಡಿದ್ದ ಬಿಜೆಪಿ ಸದಸ್ಯರಾದ ವೈ.ಎ.ನಾರಾಯಣ ಸ್ವಾಮಿ, ಅರುಣ್ ಶಹಾಪುರ, ಪ್ರಾಣೇಶ್ ಅವರನ್ನು ಸದಸ್ಯತ್ವದಿಂದ ಉಚ್ಚಾಟಿಸಬೇಕು ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.
ಅಲ್ಲದೆ, ಸಭಾಪತಿ ಪೀಠದ ಬಳಿ ಗುಂಪುಕೂಡಿ ಬಲಪ್ರಯೋಗ ಮಾಡಿದ ಬಿಜೆಪಿಯ ಆಯನೂರು ಮಂಜುನಾಥ್, ಎನ್.ರವಿಕುಮಾರ್, ತೇಜಸ್ವಿನಿ ಗೌಡ, ಸುನಿಲ್ ವಲ್ಯಾಪುರೆ, ಜೆಡಿಎಸ್ ನ ಗೋವಿಂದೇಗೌಡ, ರಮೇಶ್ ಗೌಡ, ಶ್ರೀಕಂಠೇಗೌಡ ಕಾನೂನು ವ್ಯಾಪ್ತಿ ಮೀರಿ ವರ್ತಿಸಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರಮೇಶ್ ಒತ್ತಾಯಿಸಿದ್ದಾರೆ.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am