ಬ್ರೇಕಿಂಗ್ ನ್ಯೂಸ್
02-05-25 10:00 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.2: ಶಾಸಕ ಬಸವನಗೌಡ ಪಾಟೀಲ ಯತ್ನಾಳ ಸವಾಲು ಸ್ವೀಕರಿಸಿದ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಸ್ಪೀಕರ್ ಖಾದರ್ ಅವರಿಗೆ ರಲ್ಲಿ ರಾಜಿನಾಮೆ ಪತ್ರ ನೀಡಿದ್ದಾರೆ.
ಯತ್ನಾಳ್ ಅವರು, ಶಿವಾನಂದ ಪಾಟೀಲ ಅವರು ಪಾಟೀಲನೇ ಅಲ್ಲ. ಅಪ್ಪನಿಗೆ ಹುಟ್ಟಿದ್ದು ಹೌದಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನ್ನ ಎದುರು ಸ್ಪರ್ಧಿಸಲಿ ಎಂದು ಸವಾಲು ಹಾಕಿದ್ದರು. ಇದರಂತೆ, ಶಿವಾನಂದ ಪಾಟೀಲ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅಚ್ಚರಿ ಮೂಡಿಸಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಶಿವಾನಂದ ಪಾಟೀಲ, ರಾಜಿನಾಮೆ ನನ್ನ ವೈಯಕ್ತಿಕ ನಿರ್ಧಾರ. ಅದಕ್ಕೂ ಪಕ್ಷಕ್ಕೂ ಸಂಬಂಧ ಇಲ್ಲ ಎಂದಿದ್ದಾರೆ. ಸ್ಪೀಕರ್ ಖಾದರ್ ಅವರು ಇನ್ನೂ ರಾಜೀನಾಮೆ ಪತ್ರ ಅಂಗೀಕರಿಸಿಲ್ಲ.
ಸುದ್ದಿಗಾರರೊಂದಿಗೆ ಮಾತನಾಡಿದ ಯುಟಿ ಖಾದರ್, ಶಿವಾನಂದ ಪಾಟೀಲ್ ಇನ್ನೊಬ್ಬ ಶಾಸಕರ ಸವಾಲು ಪಡೆದು ರಾಜಿನಾಮೆ ನೀಡಿದ್ದಾರೆ. ಇನ್ನೊಬ್ಬ ಶಾಸಕರ ರಾಜೀನಾಮೆ ಅಂಗೀಕರಿಸಿದ ನಂತರ ನನ್ನ ರಾಜೀನಾಮೆ ಅಂಗೀಕರಿಸುವಂತೆ ಮನವಿ ಮಾಡಿದ್ದಾರೆ. ಆದರೆ ಯತ್ನಾಳ್ ಅವರು ಇನ್ನೂ ರಾಜೀನಾಮೆ ನೀಡಿಲ್ಲ. ಹೀಗಾಗಿ ಪಾಟೀಲ್ ಅವರ ರಾಜೀನಾಮೆ ಅಂಗೀಕರಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
Karnataka Legislative Assembly Speaker U T Khader on Friday said Minister Shivanand Patil's "conditional resignation" as MLA cannot be accepted as per rules.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm