ಬ್ರೇಕಿಂಗ್ ನ್ಯೂಸ್
02-05-25 10:00 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.2: ಶಾಸಕ ಬಸವನಗೌಡ ಪಾಟೀಲ ಯತ್ನಾಳ ಸವಾಲು ಸ್ವೀಕರಿಸಿದ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಸ್ಪೀಕರ್ ಖಾದರ್ ಅವರಿಗೆ ರಲ್ಲಿ ರಾಜಿನಾಮೆ ಪತ್ರ ನೀಡಿದ್ದಾರೆ.
ಯತ್ನಾಳ್ ಅವರು, ಶಿವಾನಂದ ಪಾಟೀಲ ಅವರು ಪಾಟೀಲನೇ ಅಲ್ಲ. ಅಪ್ಪನಿಗೆ ಹುಟ್ಟಿದ್ದು ಹೌದಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನ್ನ ಎದುರು ಸ್ಪರ್ಧಿಸಲಿ ಎಂದು ಸವಾಲು ಹಾಕಿದ್ದರು. ಇದರಂತೆ, ಶಿವಾನಂದ ಪಾಟೀಲ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅಚ್ಚರಿ ಮೂಡಿಸಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಶಿವಾನಂದ ಪಾಟೀಲ, ರಾಜಿನಾಮೆ ನನ್ನ ವೈಯಕ್ತಿಕ ನಿರ್ಧಾರ. ಅದಕ್ಕೂ ಪಕ್ಷಕ್ಕೂ ಸಂಬಂಧ ಇಲ್ಲ ಎಂದಿದ್ದಾರೆ. ಸ್ಪೀಕರ್ ಖಾದರ್ ಅವರು ಇನ್ನೂ ರಾಜೀನಾಮೆ ಪತ್ರ ಅಂಗೀಕರಿಸಿಲ್ಲ.
ಸುದ್ದಿಗಾರರೊಂದಿಗೆ ಮಾತನಾಡಿದ ಯುಟಿ ಖಾದರ್, ಶಿವಾನಂದ ಪಾಟೀಲ್ ಇನ್ನೊಬ್ಬ ಶಾಸಕರ ಸವಾಲು ಪಡೆದು ರಾಜಿನಾಮೆ ನೀಡಿದ್ದಾರೆ. ಇನ್ನೊಬ್ಬ ಶಾಸಕರ ರಾಜೀನಾಮೆ ಅಂಗೀಕರಿಸಿದ ನಂತರ ನನ್ನ ರಾಜೀನಾಮೆ ಅಂಗೀಕರಿಸುವಂತೆ ಮನವಿ ಮಾಡಿದ್ದಾರೆ. ಆದರೆ ಯತ್ನಾಳ್ ಅವರು ಇನ್ನೂ ರಾಜೀನಾಮೆ ನೀಡಿಲ್ಲ. ಹೀಗಾಗಿ ಪಾಟೀಲ್ ಅವರ ರಾಜೀನಾಮೆ ಅಂಗೀಕರಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
Karnataka Legislative Assembly Speaker U T Khader on Friday said Minister Shivanand Patil's "conditional resignation" as MLA cannot be accepted as per rules.
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 11:47 am
Mangalore Correspondent
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm