ಬ್ರೇಕಿಂಗ್ ನ್ಯೂಸ್
04-05-25 01:18 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.04: ಸುಹಾಸ್ ಶೆಟ್ಟಿ ಮೇಲೂ ಕೊಲೆ ಸೇರಿದಂತೆ ಐದು ಕೇಸ್ಗಳಿವೆ. ಹೀಗಾಗಿ, ನಾವು ಅವರ ಮನೆಗೆ ಭೇಟಿ ಕೊಟ್ಟಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿಕೆ ನೀಡಿದರು.
ಸುಹಾಸ್ ಶೆಟ್ಟಿ ಕುಟುಂಬಕ್ಕೆ ಸರ್ಕಾರದಿಂದ ಭೇಟಿ ನೀಡಿ ಯಾರೂ ಸಾಂತ್ವನ ಹೇಳದ ವಿಚಾರವಾಗಿ ಮಾತನಾಡಿದ ಅವರು, ಇದು ಒಂದು ಕೊಲೆ ಪ್ರಕರಣ. ಸುಹಾಸ್ ಶೆಟ್ಟಿ ಮೇಲೂ ಕೇಸ್ಗಳಿವೆ, ಐದು ಕೇಸ್ಗಳು ಅವರ ಮೇಲಿವೆ. ಹಾಗಾಗಿ, ನಾವು ಭೇಟಿ ಕೊಟ್ಟಿಲ್ಲ. ಆದರೆ, ಸುಹಾಸ್ ಶೆಟ್ಟಿ ಮನೆಗೆ ನ್ಯಾಯ ಕೊಡಿಸುವ ಕೆಲಸ ಸರ್ಕಾರ ಮಾಡಲಿದೆ ಎಂದು ಸ್ಪಷ್ಟಪಡಿಸಿದರು.
ಹಿಂದೂ ಕಾರ್ಯರ್ಕನ ಕೊಲೆ ಪ್ರಕರಣದಲ್ಲಿ ಬಂಧಿತರು ನಿಜವಾದ ಆರೋಪಿಗಳಾ ಎಂಬ ಅನುಮಾನ ವ್ಯಕ್ತವಾಗ್ತಿರುವ ಕುರಿತು ಪ್ರತಿಕ್ರಿಯಿಸಿ, ಯಾರನ್ನೋ ಹೇಗೆ ಆರೋಪಿ ಅಂತ ಹೇಳಲು ಆಗುತ್ತಾ? ಕೊಲೆ ಪ್ರಕರಣದಲ್ಲಿ ಯರ್ಯಾರನ್ನೋ ಬಂಧಿಸಲು ಆಗಲ್ಲ ಎಂದು ತಿಳಿಸಿದರು.
ನಿನ್ನೆ ಮುಸ್ಲಿಂ ಸಮುದಾಯದ ಪ್ರಮುಖರು ಅವರೇ ಬಂದು ನನ್ನ ಭೇಟಿ ಮಾಡಿದ್ರು. ಬರೋರಿಗೆ ಬೇಡ ಅನ್ನೋಕ್ಕಾಗುತ್ತಾ? ಬೇರೆ ಸಮುದಾಯದವರೂ ಬರಬಹುದಿತ್ತು. ಯಾರೂ ಬರಲಿಲ್ಲ ಎಂದರು.
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ವಹಿಸಲು ಬಿಜೆಪಿ ಒತ್ತಾಯದ ಬಗ್ಗೆ ಮಾತನಾಡಿ, ಅದು ಬಿಜೆಪಿಯವರ ಅಭಿಪ್ರಾಯ. ನಮ್ಮ ಪೊಲೀಸ್ ಇಲಾಖೆ ಸಮರ್ಥವಾಗಿ ಕೆಲಸ ಮಾಡ್ತಾ ಇದೆ. ಎಂಟು ಜನರನ್ನ ಪ್ರಕರಣದಲ್ಲಿ ಬಂಧಿಸಲಾಗಿದೆ. ತನಿಖೆ ಚೆನ್ನಾಗಿ ನಡೆಯುತ್ತಿದೆ ಎಂಬುದು ನಮ್ಮ ಅಭಿಪ್ರಾಯ. ಹಾಗಾಗಿ, ಈ ಪ್ರಕರಣ ಎನ್ಐಎಗೆ ಕೊಟ್ಟಿಲ್ಲ. ಆ ಕುಟುಂಬಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡ್ತೇವೆ. ಬಿಜೆಪಿ ಆರೋಪ ಸರಿಯಲ್ಲ, ಬಿಜೆಪಿಯವರ ಕಾಲದಲ್ಲೂ ಮರ್ಡರ್ಗಳು ಆಗಿವೆ ಎಂದು ಹೇಳಿದರು.
ನಾವು ಎಲ್ಲಾ ರೀತಿಯ ಕ್ರಮಗಳನ್ನ ತೆಗೆದುಕೊಳ್ಳುತ್ತಿದ್ದೇವೆ. ಮರ್ಡರ್ ಆಗುತ್ತೆ ಎಂದು ಕ್ಲೂ ಸಿಕ್ಕಿದರೂ ಅಲರ್ಟ್ ಮಾಡಿ ತಡೆಯುವ ಕೆಲಸ ಆಗ್ತಿದೆ. ಕೊಲೆ ನಂತರವೂ ಆರೋಪಿಗಳನ್ನು ಬಂಧಿಸಲಾಗ್ತಿದೆ. ಎಲ್ಲಾ ಎಚ್ಚರಿಕೆಗಳನ್ನೂ, ಸೂಚನೆಗಳನ್ನ ಎಸ್ಪಿಗಳಿಗೆ ಕೊಟ್ಟಿದ್ದೇವೆ ಎಂದರು.
Why Hand Over Suhas Shetty Murder Case to NIA? Our Police Are Capable, Says Parameshwar, Claims Suhas Faced 5 Cases, Yet No Visits to His Home
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm