ಬ್ರೇಕಿಂಗ್ ನ್ಯೂಸ್
04-05-25 01:18 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.04: ಸುಹಾಸ್ ಶೆಟ್ಟಿ ಮೇಲೂ ಕೊಲೆ ಸೇರಿದಂತೆ ಐದು ಕೇಸ್ಗಳಿವೆ. ಹೀಗಾಗಿ, ನಾವು ಅವರ ಮನೆಗೆ ಭೇಟಿ ಕೊಟ್ಟಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿಕೆ ನೀಡಿದರು.
ಸುಹಾಸ್ ಶೆಟ್ಟಿ ಕುಟುಂಬಕ್ಕೆ ಸರ್ಕಾರದಿಂದ ಭೇಟಿ ನೀಡಿ ಯಾರೂ ಸಾಂತ್ವನ ಹೇಳದ ವಿಚಾರವಾಗಿ ಮಾತನಾಡಿದ ಅವರು, ಇದು ಒಂದು ಕೊಲೆ ಪ್ರಕರಣ. ಸುಹಾಸ್ ಶೆಟ್ಟಿ ಮೇಲೂ ಕೇಸ್ಗಳಿವೆ, ಐದು ಕೇಸ್ಗಳು ಅವರ ಮೇಲಿವೆ. ಹಾಗಾಗಿ, ನಾವು ಭೇಟಿ ಕೊಟ್ಟಿಲ್ಲ. ಆದರೆ, ಸುಹಾಸ್ ಶೆಟ್ಟಿ ಮನೆಗೆ ನ್ಯಾಯ ಕೊಡಿಸುವ ಕೆಲಸ ಸರ್ಕಾರ ಮಾಡಲಿದೆ ಎಂದು ಸ್ಪಷ್ಟಪಡಿಸಿದರು.
ಹಿಂದೂ ಕಾರ್ಯರ್ಕನ ಕೊಲೆ ಪ್ರಕರಣದಲ್ಲಿ ಬಂಧಿತರು ನಿಜವಾದ ಆರೋಪಿಗಳಾ ಎಂಬ ಅನುಮಾನ ವ್ಯಕ್ತವಾಗ್ತಿರುವ ಕುರಿತು ಪ್ರತಿಕ್ರಿಯಿಸಿ, ಯಾರನ್ನೋ ಹೇಗೆ ಆರೋಪಿ ಅಂತ ಹೇಳಲು ಆಗುತ್ತಾ? ಕೊಲೆ ಪ್ರಕರಣದಲ್ಲಿ ಯರ್ಯಾರನ್ನೋ ಬಂಧಿಸಲು ಆಗಲ್ಲ ಎಂದು ತಿಳಿಸಿದರು.
ನಿನ್ನೆ ಮುಸ್ಲಿಂ ಸಮುದಾಯದ ಪ್ರಮುಖರು ಅವರೇ ಬಂದು ನನ್ನ ಭೇಟಿ ಮಾಡಿದ್ರು. ಬರೋರಿಗೆ ಬೇಡ ಅನ್ನೋಕ್ಕಾಗುತ್ತಾ? ಬೇರೆ ಸಮುದಾಯದವರೂ ಬರಬಹುದಿತ್ತು. ಯಾರೂ ಬರಲಿಲ್ಲ ಎಂದರು.
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ವಹಿಸಲು ಬಿಜೆಪಿ ಒತ್ತಾಯದ ಬಗ್ಗೆ ಮಾತನಾಡಿ, ಅದು ಬಿಜೆಪಿಯವರ ಅಭಿಪ್ರಾಯ. ನಮ್ಮ ಪೊಲೀಸ್ ಇಲಾಖೆ ಸಮರ್ಥವಾಗಿ ಕೆಲಸ ಮಾಡ್ತಾ ಇದೆ. ಎಂಟು ಜನರನ್ನ ಪ್ರಕರಣದಲ್ಲಿ ಬಂಧಿಸಲಾಗಿದೆ. ತನಿಖೆ ಚೆನ್ನಾಗಿ ನಡೆಯುತ್ತಿದೆ ಎಂಬುದು ನಮ್ಮ ಅಭಿಪ್ರಾಯ. ಹಾಗಾಗಿ, ಈ ಪ್ರಕರಣ ಎನ್ಐಎಗೆ ಕೊಟ್ಟಿಲ್ಲ. ಆ ಕುಟುಂಬಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡ್ತೇವೆ. ಬಿಜೆಪಿ ಆರೋಪ ಸರಿಯಲ್ಲ, ಬಿಜೆಪಿಯವರ ಕಾಲದಲ್ಲೂ ಮರ್ಡರ್ಗಳು ಆಗಿವೆ ಎಂದು ಹೇಳಿದರು.
ನಾವು ಎಲ್ಲಾ ರೀತಿಯ ಕ್ರಮಗಳನ್ನ ತೆಗೆದುಕೊಳ್ಳುತ್ತಿದ್ದೇವೆ. ಮರ್ಡರ್ ಆಗುತ್ತೆ ಎಂದು ಕ್ಲೂ ಸಿಕ್ಕಿದರೂ ಅಲರ್ಟ್ ಮಾಡಿ ತಡೆಯುವ ಕೆಲಸ ಆಗ್ತಿದೆ. ಕೊಲೆ ನಂತರವೂ ಆರೋಪಿಗಳನ್ನು ಬಂಧಿಸಲಾಗ್ತಿದೆ. ಎಲ್ಲಾ ಎಚ್ಚರಿಕೆಗಳನ್ನೂ, ಸೂಚನೆಗಳನ್ನ ಎಸ್ಪಿಗಳಿಗೆ ಕೊಟ್ಟಿದ್ದೇವೆ ಎಂದರು.
Why Hand Over Suhas Shetty Murder Case to NIA? Our Police Are Capable, Says Parameshwar, Claims Suhas Faced 5 Cases, Yet No Visits to His Home
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm