ಬ್ರೇಕಿಂಗ್ ನ್ಯೂಸ್
04-05-25 02:27 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 04 : ಎಚ್ಎಸ್ಆರ್ ಲೇಔಟ್ನ ಪಿಜಿಯೊಂದರಲ್ಲಿ ವಾಸವಿದ್ದ ಯುವತಿಯೊಬ್ಬಳು ನಗ್ನವಾಗಿ ಓಡಾಡುತ್ತಿರುವ ವಿಡಿಯೋವೊಂದು ಈಗ ವೈರಲ್ ಆಗಿದ್ದು, ಸ್ಥಳೀಯರು ಯುವತಿಯ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
2024ರ ಸೆಪ್ಟೆಂಬರ್ 11ರಂದು ಹಾಡಹಗಲೇ ಎಚ್ಎಸ್ಆರ್ ಲೇಔಟ್ನ ಅಗರ ಲೇಔಟ್ನಲ್ಲಿ ಘಟನೆ ನಡೆದಿದ್ದು, ಪಿಜಿಯೊಂದರಲ್ಲಿ ವಾಸವಾಗಿರುವ ಯುವತಿ ಸಾರ್ವಜನಿಕವಾಗಿ ಮೊಬೈಲ್ ಕೈಯಲ್ಲಿ ಹಿಡಿದು ನಗ್ನವಾಗಿ ನಡೆದುಕೊಂಡು ಓಡಾಡುತ್ತಿದ್ದಾಳೆ. ಈ ಬಗ್ಗೆ ಸ್ಥಳೀಯರು ಪ್ರಶ್ನಿಸಿದಾಗ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾಳೆ ಎಂದು ಹೇಳಲಾಗಿದೆ.
ಇನ್ನು ಅನಾಗರಿಕವಾಗಿ ವರ್ತಿಸಿರುವ ಯುವತಿಯ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಪೊಲೀಸರನ್ನು ಸ್ಥಳೀಯರು ಒತ್ತಾಯಿಸಿದ್ದಾರೆ.
ಸ್ಥಳೀಯ ಆಕ್ರೋಶ:
ಲೇಔಟ್ನಲ್ಲಿ ಬಹುತೇಕ ಪಿಜಿಗಳು ಆರು ಮತ್ತು ಏಳು ಅಂತಸ್ತಿನ ಕಟ್ಟಡಗಳಾಗಿದ್ದು, ಅವುಗಳ ಮಾಲೀಕರು ಅಕ್ರಮವಾಗಿ ಪಿಜಿ ನಡೆಸುತ್ತಿದ್ದಾರೆ. ಈ ಬಗ್ಗೆ ಬಿಬಿಎಂಪಿ ಆಯುಕ್ತರು, ನಗರ ಪೊಲೀಸ್ ಆಯುಕ್ತರು, ಬೊಮ್ಮನಹಳ್ಳಿ ವಲಯ ಜಂಟಿ ಆಯುಕ್ತರು, ಸ್ಥಳೀಯ ಠಾಣೆಗೆ ದೂರು ನೀಡಲಾಗಿದೆ. ಆದರೂ ಕ್ರಮಕೈಗೊಂಡಿಲ್ಲ. ರಾತ್ರಿ ವೇಳೆ ಮದ್ಯ ಸೇವಿಸಿ ಜೋರಾಗಿ ಪಾರ್ಟಿ ಮಾಡುತ್ತಾರೆ. ಯುವತಿಯರು ಅರೆ ನಗ್ನವಾಗಿ ಓಡಾಡುತ್ತಿದ್ದಾರೆ. ಆದ್ದರಿಂದ ಪೊಲೀಸರು, ಸಂಬಂಧ ಪಟ್ಟ ಅಧಿಕಾರಿಗಳು ಪಿಜಿ ಮಾಲೀಕರು, ಅನುಚಿತ ವರ್ತಿಸುವ ಅವುಗಳಲ್ಲಿನ ನಿವಾಸಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
Bengaluru is in shock after a young woman was seen walking naked through HSR Layout in broad daylight. The video of this shocking act has, igniting public outrage and raising serious concerns about the erosion of the city's cultural fabric. Citizens are deeply disturbed by this blatant disregard for public decency, which undermines the values that have long defined Bengaluru. Known for its rich history and cultural heritage, the city is now grappling with the fallout from this incident, as residents demand immediate action from the authorities.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm