ಬ್ರೇಕಿಂಗ್ ನ್ಯೂಸ್
04-05-25 09:15 pm HK News Desk ಕರ್ನಾಟಕ
ಬಾಗಲಕೋಟೆ, ಮೇ 4 : ಅರಸನ ಅರಮನೆಗೆ ಕಾರ್ಮೋಡ ಕವಿದಿತ್ತು. ಈ ವರ್ಷ ವಾಯು ಸುನಾಮಿ, ಜಲ ಸುನಾಮಿ, ಭೂ ಸುನಾಮಿ, ಅಗ್ನಿ ಸುನಾಮಿ ಉಂಟಾಗುತ್ತದೆ. ಹಿಮಾಲಯ ಗೌರಿಶಂಕರ ಶಿಖರ ಶಿವ ಶಿವ ಎಂದೀತು. ಸುನಾಮಿ ಆದೀತು, ಹಿಮಾಲಯದಿಂದ ಡೆಲ್ಲಿಗೂ ಅಪಾಯ ಬಂದೀತು ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಉತ್ತರ ರಾಷ್ಟ್ರಗಳಿಗೆ ಅಪಾಯವಿದೆ, ಜಲಬಾಧೆ ಇದೆ. ದೊಡ್ಡ ದೊಡ್ಡ ನಾಯಕರಿಗೆ ಅಪಾಯವಿದೆ. ಜಗತ್ತಿನ ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯುವಿದೆ ಎಂದೂ ಸ್ವಾಮೀಜಿ ಹೇಳಿದ್ದಾರೆ.
ಸದ್ಯದಲ್ಲಿ ರಾಜ್ಯ ರಾಜಕಾರಣದಲ್ಲಿ ಯಾವುದೇ ಬದಲಾವಣೆ ಇಲ್ಲ. ಸಕ್ರಾಂತಿ ವರೆಗೂ ರಾಜ್ಯ ರಾಜಕೀಯದಲ್ಲಿ ಏನೂ ಬದಲಾವಣೆ ಆಗಲ್ಲ ಎಂದು ಹೇಳಿದ ಸ್ವಾಮೀಜಿ, ಪಹಲ್ಗಾಮ್ ದಾಳಿ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ, ಯುಗಾದಿ ಮುಂಚಿತವಾಗಿ ನಾನು ಹೇಳಿದ್ದೆ, ಉತ್ತರ ನಾಡಿನಲ್ಲಿ ಹಬ್ಬಿತು ಹಗೆಯ ಬೇಗೆ. ಸುತ್ತುವರೆದು ಬರುವಾಗ ಜಗವೆಲ್ಲಾ ಕೂಲಾದೀತು. ನಾನು ಹೇಳಿದ ಒಂದು ವಾರದಲ್ಲಿ ಕಾಶ್ಮೀರದಲ್ಲಿ ಹಗೆ ಆಯ್ತು, ಮೃತ್ಯು ಆಯ್ತು. ಅದು ಆಲ್ ಇಂಡಿಯಾ ಕವರ್ ಆಗುತ್ತಲ್ಲದೇ, ಜಗತ್ತಿಗೆಲ್ಲಾ ಹೋಗುತ್ತೆ.
ಈ ವರ್ಷ ಬಹುದೊಡ್ಡ ಅಪಾಯವಿದೆ, ಮತಾಂಧತೆ ಹೆಚ್ಚಾಗುತ್ತೆ. ಅದರಿಂದ ಒಂದು ದೊಡ್ಡ ಕಾಯಿಲೆ ಬರುತ್ತೆ, ಅದು ಐದು ವರ್ಷ ಇರುತ್ತೆ. ಶಾಂತಿ, ನೆಮ್ಮದಿ ಇರಲ್ಲ ಎಂದು ಕೋಡಿಶ್ರೀ ಭವಿಷ್ಯ ನುಡಿದರು. ನೈಸರ್ಗಿಕ ವಿಪತ್ತು, ರಾಜಕೀಯ ವಿಚಾರದಲ್ಲಿ ಕೋಡಿಶ್ರೀ ಭವಿಷ್ಯ ಹೆಚ್ಚು ಚರ್ಚೆಗೆ ಕಾರಣವಾಗುತ್ತದೆ.
There is a fear of war in the country. A tsunami will occur in the Himalayas and reach Delhi from there. A dark cloud will cover the king's house, predicted Shivananda Shivayogi Rajendra Swamiji
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm